1 ಕಿಲೋ ಮೀನಿನಲ್ಲಿ ಶೇ. 63.6 ಫಾರ್ಮಾಲಿನ್‌!


Team Udayavani, Jun 26, 2018, 1:31 PM IST

fish.jpg

ಕಾಸರಗೋಡು: “ಆಪರೇಶನ್‌ ಸಾಗರ ರಾಣಿ’ ಹೆಸರಿನ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ 6 ಸಾವಿರ ಕಿ.ಗ್ರಾಂ ಸಿಗಡಿಯಲ್ಲಿ ವಿಷಕಾರಿ ಫಾರ್ಮಾಲಿನ್‌ ಇರುವುದು ದೃಢವಾಗಿದೆ. ಒಂದು ಕಿ.ಗ್ರಾಂ ಸಿಗಡಿಯಲ್ಲಿ ಶೇ. 63.6ರಷ್ಟು ಫಾರ್ಮಾಲಿನ್‌ ಅಂಶ ಇರುವುದು ಪ್ರಾಥಮಿಕ ತಪಾಸಣೆಯಲ್ಲಿ ಪತ್ತೆಯಾಗಿದೆ.

ಶವಾಗಾರದಲ್ಲಿ ಶವಗಳು ಕೆಡದಂತೆ ಬಳಸುವ ವಿಷಕಾರಿ ರಾಸಾಯನಿಕ ಫಾರ್ಮಾಲಿನ್‌ ಉಪಯೋಗಿಸಿ ಮೀನುಗಳನ್ನು ಕೆಡದಂತೆ ಕಾಯ್ದಿಡಲಾಗುತ್ತಿದೆ. ಫಾರ್ಮಾಲಿನ್‌ ದೇಹದೊಳಗೆ ಹೋದಲ್ಲಿ ಕ್ಯಾನ್ಸರ್‌ ಸಹಿತ ಮಾರಕ ರೋಗಗಳು ಬಾಧಿಸುವ ಸಾಧ್ಯತೆಯಿದೆ.

ಕೇಂದ್ರೀಯ ಮೀನುಗಾರಿಕೆ ತಂತ್ರಜ್ಞಾನ ಮಂಡಳಿ (ಸಿಫ್ಟ್‌) ಅಭಿವೃದ್ಧಿಪಡಿಸಿದ ಸ್ಟ್ರಿಪ್‌ ಬಳಸಿ ಆಹಾರ ಸುರಕ್ಷಾ ಅಧಿಕಾರಿಗಳು ಪ್ರಾಥಮಿಕ ತಪಾಸಣೆ ನಡೆಸುತ್ತಿದ್ದಾರೆ. ಆ ಬಳಿಕ ಕೊಚ್ಚಿಯಲ್ಲಿರುವ ಸಿಫ್ಟ್‌ನ ಲ್ಯಾಬ್‌ಗ ಸಿಗಡಿಯನ್ನು ರವಾನಿಸಲಾಗಿದೆ. ಆಂಧ್ರಪ್ರದೇಶದಿಂದ ಕಂಟೈನರ್‌ನಲ್ಲಿ ತಂದ ಸಿಗಡಿಯನ್ನು ಕೇರಳ ಗಡಿ ಪ್ರದೇಶದ ವಾಳಯಾರ್‌ ಚೆಕ್‌ಪೋಸ್ಟ್‌ನಲ್ಲಿ ಸ್ಟ್ರಿಪ್‌ ಬಳಸಿ ತಪಾಸಣೆ ಮಾಡಿದಾಗ ಮೀನುಗಳಲ್ಲಿ ಫಾರ್ಮಾಲಿನ್‌ ಇರುವುದು ಪತ್ತೆಯಾಯಿತು.

ಆಹಾರ ಸುರಕ್ಷಾ ಜಾಯಿಂಟ್‌ ಕಮಿಷನರ್‌ (ಅಡ್ಮಿನಿಸ್ಟ್ರೇಶನ್‌) ಎಂ. ಅನಿಲ್‌ ಕುಮಾರ್‌, ಪಾಲಾ^ಟ್‌ ಅಸಿಸ್ಟೆಂಟ್‌ ಕಮಿಷನರ್‌ ಕೆ.ಎಸ್‌. ಜಾರ್ಜ್‌ ವರ್ಗೀಸ್‌, ಫುಡ್‌ ಸೇಫ್ಟಿ ಅಧಿಕಾರಿಗಳಾದ ರಿನಿ ಮೋಣಿಕ್‌, ಸುಜಿತ್‌, ಅರುಣ್‌ ಪಿ. ಕಾರ್ಯಾಡ್‌, ಗೋಪ ಕುಮಾರ್‌, ಆಹಾರ ಸುರಕ್ಷಾ ಇಂಟಲಿಜೆನ್ಸ್‌ ವಿಭಾಗ ಅಧಿಕಾರಿಗಳಾದ ರಣ್‌ದೀಪ್‌, ಅಜಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

6 ಟನ್‌ ಮೀನು ವಾಪಸ್‌
ಕಳೆದ ವಾರ 12 ಟನ್‌ ಮೀನಿನಲ್ಲಿ ವಿಷಕಾರಿ ರಾಸಾಯನಿಕ ಬಳಸಿದ್ದು ಪತ್ತೆಯಾಗಿತ್ತು. ತಿರುವನಂತಪುರ ಅಮರವಿಳ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅನ್ಯ ರಾಜ್ಯಗಳಿಂದ ಬಂದ ಆರು ಟನ್‌ ಮೀನಿನಲ್ಲಿ ಫಾರ್ಮಾಲಿನ್‌ ಪತ್ತೆಯಾಗಿತ್ತು. ವಾಳಯಾರ್‌ನಲ್ಲಿ ಒಂದು ವಾರದ ಹಿಂದೆ ಸೇವನೆಗೆ ಯೋಗ್ಯವಲ್ಲ ಎಂಬ ಕಾರಣಕ್ಕೆ ಆರು ಟನ್‌ ಮೀನನ್ನು ವಾಪಸು ಮಾಡಲಾಗಿತ್ತು.    

ಕಲಬೆರಕೆ ಪದಾರ್ಥ ನಿಷೇಧ
ಯಾವುದೇ ವಸ್ತುವಿಗೆ ಕಲಬೆರಕೆ ಮಾಡಿದ್ದು ಪತ್ತೆಯಾದಲ್ಲಿ ಅಂತಹ ವಸ್ತುಗಳನ್ನು ನಿಷೇಧಿಸಬೇಕೆಂದು ಆಹಾರ ಸುರಕ್ಷಾ ಕಮಿಷನರ್‌ ಎಂ.ಜಿ. ರಾಜಮಾಣಿಕ್ಯಂ ಎಲ್ಲ ಜಿಲ್ಲೆಗಳಿಗೂ, ಅಸಿಸ್ಟೆಂಟ್‌ ಆಹಾರ ಸುರಕ್ಷಾ ಕಮಿಷನರ್‌ಗಳಿಗೂ ನಿರ್ದೇಶ ನೀಡಿದ್ದಾರೆ. ಮೀನುಗಳಿಗೆ ರಾಸಾಯನಿಕ ವಸ್ತುಗಳನ್ನು ಬಳಸಿದ್ದಾರೆಯೇ ಎಂದು ಪತ್ತೆಹಚ್ಚಲು ಮಾರುಕಟ್ಟೆಗಳಲ್ಲೂ ತಪಾಸಣೆ ನಡೆಸಲು ಮುಂದಾಗಿದೆ.

ಟಾಪ್ ನ್ಯೂಸ್

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಸ್ಪಂದನೆಗೆ ಮೆಚ್ಚುಗೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಸ್ಪಂದನೆಗೆ ಮೆಚ್ಚುಗೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.