ನಿಲುವಂಗಿ, ಚಪ್ಪಲಿ ರವಾನಿಸಿದ ಯೋಗಗುರು
Team Udayavani, Jun 27, 2018, 11:40 AM IST
ನವದೆಹಲಿ: ಮೇಡಮ್ ಟುಸ್ಸಾರ್ಡ್ಸ್ ಮ್ಯೂಸಿಯಂನಲ್ಲಿ ಸದ್ಯದಲ್ಲೇ ಯೋಗಗುರು ಬಾಬಾ ರಾಮ್ದೇವ್ ಅವರ ಮೇಣದ ಪ್ರತಿಮೆ ತಲೆ ಎತ್ತಲಿದ್ದು, ಅದರ ನಿರ್ಮಾಣಕ್ಕಾಗಿ ರಾಮ್ದೇವ್ ಮಂಗಳವಾರ ತಮ್ಮ ಕೇಸರಿ ನಿಲುವಂಗಿ ಮತ್ತು ಚಪ್ಪಲಿಯನ್ನು ಕಳುಹಿಸಿಕೊಟ್ಟಿದ್ದಾರೆ.
ವೃಕ್ಷಾಸನ ಭಂಗಿಯಲ್ಲಿರುವ ಯೋಗಗುರುವಿನ ಪ್ರತಿಮೆ ಮ್ಯೂಸಿಯಂನಲ್ಲಿ ಸದ್ಯದಲ್ಲೇ ತಲೆಎತ್ತಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ