ಮಲೇಶ್ಯ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ದ್ವಿತೀಯ ಸುತ್ತಿಗೆ


Team Udayavani, Jun 28, 2018, 6:00 AM IST

e-20.jpg

ಜಕಾರ್ತಾ: ಒಲಿಂಪಿಕ್ಸ್‌ ಬೆಳ್ಳಿ ವಿಜೇತೆ ಪಿ.ವಿ. ಸಿಂಧು ಹಾಗೂ ಕಿದಂಬಿ ಶ್ರೀಕಾಂತ್‌ “ಮಲೇಶ್ಯ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ’ಯಲ್ಲಿ  ದ್ವಿತೀಯ ಸುತ್ತಿಗೆ ಕಾಲಿಟ್ಟಿದ್ದಾರೆ. 

ಮಹಿಳೆಯರ ಸಿಂಗಲ್ಸ್‌ ವಿಭಾಗದ ತಮ್ಮ ಮೊದಲ ಸುತ್ತಿನ ಪಂದ್ಯದಲ್ಲಿ ಸೆಣಸಿದ ಸಿಂಧು, ಜಪಾ ನ್‌ನ ಅಯಾ ಒಹೋರಿ ವಿರುದ್ಧ 26 -24, 21- 15 ಅಂತರದ ಜಯ ಸಾಧಿಸಿದರು. ದ್ವಿತೀಯ ಸುತ್ತಿನಲ್ಲಿ ಸಿಂಧು ಸ್ಥಳೀಯ ಆಟಗಾರ್ತಿ ಯಿಂಗ್‌ಯಿಂಗ್‌ ಲೀ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಕೆ. ಶ್ರೀಕಾಂತ್‌ ಡೆನ್ಮಾರ್ಕ್‌ನ ಜಾನ್‌ ಒ ಜರ್ಗೆ ನ್ಸನ್‌ ಅವರನ್ನು 21 -18, 21- 9 ಅಂತರದಿಂದ ಮಣಿಸಿ ಮುನ್ನಡೆದರು. ದ್ವಿತೀಯ ಸುತ್ತಿನಲ್ಲಿ ಅವರು ಚೈನೀಸ್‌  ತೈಪೆಯ ವಾಂಗ್‌ ತ್ಸು ವೆಯ್‌ ವಿರುದ್ಧ ಸೆಣಸಲಿದ್ದಾರೆ.

ಸಮೀರ್‌, ಪ್ರಣೀತ್‌ಗೆ ನಿರಾಸೆ
ಭಾರತೀಯ ಮತ್ತಿಬ್ಬರು ಆಟಗಾರರಾದ ಸಾಯಿ ಪ್ರಣೀತ್‌ ಮತ್ತು ಸಮೀರ್‌ ವರ್ಮ ತಮ್ಮ ಮೊದಲ ಸುತ್ತಿನ ಪಂದ್ಯಗಳಲ್ಲೇ ಸೋತು ನಿರಾಸೆ ಅನುಭವಿಸಿದ್ದಾರೆ. ಸಾಯಿ ಪ್ರಣೀತ್‌ ಅವರು ಚೈನೀಸ್‌ ತೈಪೆಯ ವಾಂಗ್‌ ತ್ಸು ವೆಯ್‌ ವಿರುದ್ಧ 12-21, 7-21ಅಂತರದಲ್ಲಿ ಸೋತರೆ, ಸಮೀರ್‌ ಇಂಡೋ ನೇಶ್ಯದ ಟಾಮಿ ಸುಗಿಯಾತೊ ವಿರುದ್ಧ 13-21, 5-21 ಅಂತರದಿಂದ ಪರಾಭವಗೊಂಡರು.

ಸೈನಾಗೆ ಯಮಗುಚಿ ಎದುರಾಳಿ
ಮಹಿಳಾ ಸಿಂಗಲ್ಸ್‌ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ ಹಾಂಕಾಂಗ್‌ನ ಯಿಪ್‌ಯಿನ್‌ ವಿರುದ್ಧ ಗೆಲುವು ಪಡೆದು ದ್ವಿತೀಯ ಸುತ್ತಿಗೆ ಏರಿದ್ದ ಸೈನಾ, ಜಪಾನ್‌ನ ಅಕಾನೆ ಯಮಾಗುಚಿ ವಿರುದ್ಧ ಸೆಣಸಲಿದ್ದಾರೆ. ಈವರೆಗೆ ಇವರಿಬ್ಬರೂ 6 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಯಮಾಗುಚಿ 5 ಬಾರಿ ಗೆಲುವು ಸಾಧಿಸಿದರೆ, ಸೈನಾ ಕೇವಲ ಒಮ್ಮೆ ಮಾತ್ರ ಗೆದ್ದಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.