ಯುಜಿಸಿಗೆ ಗುಡ್‌ಬೈ ?


Team Udayavani, Jun 28, 2018, 6:00 AM IST

e-34.jpg

ಹೊಸದಿಲ್ಲಿ: ದೇಶದಲ್ಲಿ ಉನ್ನತ ಶಿಕ್ಷಣ ವನ್ನು ನಿಯಂತ್ರಿಸುತ್ತಿರುವ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ)ಗೆ ಗುಡ್‌ಬೈ ಹೇಳಲು ಕೇಂದ್ರ ಸರಕಾರ ತಯಾರಿ ನಡೆಸುತ್ತಿದೆ. ಇದಕ್ಕೆ ಬದಲಾಗಿ ಭಾರತ ಉನ್ನತ ಶಿಕ್ಷಣ ಆಯೋಗವನ್ನು ತರಲು ಚಿಂತನೆ ನಡೆಸುತ್ತಿದೆ.

ಈ ಸಂಬಂಧ ಕೇಂದ್ರ ಮಾನವಾಭಿವೃದ್ಧಿ ಸಂಪ ನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಟ್ವೀಟ್‌ ಮಾಡುವ ಮೂಲಕ ಇಂಥದ್ದೊಂದು ಸಾಧ್ಯತೆಯನ್ನು ಪ್ರಕಟಿಸಿದ್ದಾರೆ. ಭಾರತದ ಉನ್ನತ ಶಿಕ್ಷಣ ಆಯೋಗ (ಎಚ್‌ಇಸಿಐ) ವಿವಿಗಳಲ್ಲಿರುವ ಶೈಕ್ಷ ಣಿಕ ಮಾನದಂಡಗಳ ಸುಧಾರಣೆ ಮತ್ತು ನಿರ್ವಹಣೆ ಬಗ್ಗೆ ಮಾತ್ರವೇ ಕೆಲಸ ಮಾಡಲಿದೆ. ಆದರೆ ವಿವಿಗಳಿಗೆ ಅನುದಾನ ನೀಡಿಕೆಯ ಅಧಿಕಾರವನ್ನು ಮಾನವ ಸಂಪದ ಅಭಿವೃದ್ಧಿ ಸಚಿವಾಲಯ ತನ್ನಲ್ಲಿಯೇ ಇರಿಸಿಕೊಳ್ಳಲಿದೆ. ಐಐಟಿ, ಎನ್‌ಐಟಿ ಮತ್ತು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಪ್‌ ಸೈನ್ಸ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್‌ (ಐಐಎಸ್‌ಇಆರ್‌)ಗಳಿಗೆ ಅನುದಾನ ಬಿಡುಗಡೆ ಮಾಡುವಂತೆಯೇ ನೆರವು ನೀಡಲಿದೆ.

ಪ್ರಸ್ತಾವಿತ ಕರಡು ಕಾಯ್ದೆಯನ್ನು ಜು.18ರಂದು ಆರಂಭವಾಗುವ ಸಂಸತ್‌ನ ಮುಂಗಾರು ಅಧಿವೇಶನ ದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಸರಕಾರ ಉದ್ದೇಶಿಸಿದೆ. ವಿವರಗಳನ್ನು ಯುಜಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ತಜ್ಞರು, ಸಾರ್ವಜನಿಕರು ಸಹಿತ ಹಲವು ಜು.7ರ ಒಳಗಾಗಿ ತಮ್ಮ ಅಭಿಪ್ರಾಯ, ಆಕ್ಷೇಪಗಳನ್ನು ಸಲ್ಲಿಸಲೂ ಅದು ಕೋರಿದೆ.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.