ಗಾಂಧಿನಗರಕ್ಕೆ ಹಾರಿದ ತುಳುವಿನ ಕುವರ!


Team Udayavani, Jun 28, 2018, 12:05 PM IST

28-june-8.jpg

ಕಾಮಿಡಿ ಪಾತ್ರಗಳ ಮೂಲಕ ಕರಾವಳಿಯಲ್ಲಿ ನಾಟಕ ಹಾಗೂ ಕಾಮಿಡಿ ಶೋ ಮೂಲಕ ಗುರುತಿಸಿಕೊಂಡ ಕಲಾವಿದ ತುಳು ಸಿನೆಮಾದಲ್ಲಿ ಅವಕಾಶ ಪಡೆದು, ಈಗ ಕನ್ನಡ ಸಿನೆಮಾದಲ್ಲೂ ಅವಕಾಶ ಪಡೆಯುವುದು ಸುಲಭದ ಮಾತಲ್ಲ. ತುಳುವಿನಲ್ಲಿ ಇತ್ತೀಚೆಗೆ ಬಂದ ಹಲವು ಸಿನೆಮಾದಲ್ಲಿ ಗಮನೀಯ ಪಾತ್ರ ಮಾಡುವ ಮೂಲಕ ಗಮನಸೆಳೆದ ಖ್ಯಾತ ನಟ ಮಂಜು ರೈ ಮೂಳೂರು ಸದ್ದಿಲ್ಲದೆ ಗಾಂಧಿನಗರದತ್ತಲೂ ಮುಖ ಮಾಡಿದ್ದಾರೆ.

ತುಳು ಸಿನೆಮಾದ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಕಾಮಿಡಿ ಲುಕ್‌ನಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದ ಮಂಜು ಈಗ ಕನ್ನಡ ಸಿನೆಮಾದಲ್ಲೂ ಕಾಣುವ ಹುಮ್ಮಸ್ಸಿನಲ್ಲಿದ್ದಾರೆ. ಅಂದಹಾಗೆ, ತುಳುವಿನ ಬಹುನಿರೀಕ್ಷೆಯ ‘ಮೈ ನೇಮ್‌ ಈಸ್‌ ಅಣ್ಣಪ್ಪ’ ಸಿನೆಮಾದಲ್ಲಿ ವಿಭಿನ್ನ ಪಾತ್ರದ ಮೂಲಕ ಗಮನಸೆಳೆದ ಮಂಜು ಸಿನೆಮಾ ಲೋಕದಲ್ಲಿ ಹೊಸ ಟ್ರೆಂಡ್‌ ಸೃಷ್ಟಿಸಲಿದ್ದಾರೆ. ಕೆಲವೇ ದಿನದಲ್ಲಿ ಈ ಸಿನೆಮಾ ರಿಲೀಸ್‌ ಆಗಲಿದೆ. ಇದರ ಜತೆಗೆ, ಮಂಜು ಈಗ ‘ರತ್ನ ಮಂಜರಿ’ ಎಂಬ ಕನ್ನಡ ಸಿನೆಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಯುಎಸ್‌ಎ ಮೂಲದ ತಂಡವೊಂದು ಮಾಡುವ ಈ ಸಿನೆಮಾದಲ್ಲಿ ಮಂಜು ಸಬ್‌ ಇನ್ಸ್‌ಪೆಕ್ಟರ್‌ ರೋಲ್‌ ಮೂಲಕ ಗಮನ ಸೆಳೆಯಲಿದ್ದಾರೆ. ಚಿತ್ರದ ಶೂಟಿಂಗ್‌ ಸದ್ಯ ನಡೆಯುತ್ತಿದೆ. ಮಂಜು ಈಗಾಗಲೇ ತುಳುವಿನಲ್ಲಿ ರಿಕ್ಷಾ ಡ್ರೈವರ್‌, ಮದಿಮೆ, ಎಕ್ಕ ಸಕ್ಕ, ಐಸ್‌ಕ್ರೀಮ್‌, ದಂಡ್‌, ಜುಗಾರಿ, ಪ್ರೀತಿಗ್‌ ಪುದರ್‌ ದೀಲೆ, ಅಂಬರ ಕ್ಯಾಟರರ್, ಪಿಲಿಬೈಲ್‌ ಯಮುನಕ್ಕ, ಕೋರಿ ರೊಟ್ಟಿ, ಕರ್ಣೆ, ಮೈ ನೇಮ್‌ ಈಸ್‌ ಅಣ್ಣಪ್ಪೆ ಸಿನೆಮಾದಲ್ಲಿ ಅಭಿನಯಿಸಿದ್ದಾರೆ. ಇದಾದ ಬಳಿಕ ‘ಕಳ್ವೆ ನಂ.1’ ಎಂಬ ತುಳು ಸಿನೆಮಾದಲ್ಲೂ ಮಂಜು ಕಾಣಿಸಿಕೊಳ್ಳಲಿದ್ದಾರೆ. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.