ದೇವೇಗೌಡರ ಜತೆ ಲೆಹರ್‌ಸಿಂಗ್‌ ಚರ್ಚೆ


Team Udayavani, Jun 29, 2018, 6:55 AM IST

lehar-singh.gif

ಬೆಂಗಳೂರು: ದಿಢೀರ್‌ ಬೆಳವಣಿಗೆಯಲ್ಲಿ ವಿಧಾನ ಪರಿಷತ್‌ ಬಿಜೆಪಿಯ ಸದಸ್ಯ ಲೆಹರ್‌ಸಿಂಗ್‌  ಅವರು ಮಾಜಿ 
ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಆಪ್ತರೂ ಆದ ಲೆಹರ್‌ಸಿಂಗ್‌ ಅವರು ದೇವೇಗೌಡರನ್ನು ಭೇಟಿ ಮಾಡಿದ್ದಾದರೂ ಯಾಕಿರಬಹುದು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ವಿವಿಧ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ದೇವೇಗೌಡರನ್ನು ಭೇಟಿ ಮಾಡಿದ ಲೆಹರ್‌ಸಿಂಗ್‌, ಕೆಲಕಾಲ ಚರ್ಚೆ
ನಡೆಸಿದರು.

ಲೆಹರ್‌ಸಿಂಗ್‌ ಅವರು, ಯಡಿಯೂರಪ್ಪ ಪರವಾಗಿ ದೇವೇಗೌಡರ ಭೇಟಿ ಮಾಡಿದ್ದಾರೋ, ರಾಷ್ಟೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆ ಮೇರೆಗೆ ಭೇಟಿ ಮಾಡಿದ್ದಾರೋ ಎಂಬುದು ಖಚಿತಗೊಂಡಿಲ್ಲ.ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರ್ಯಾಯಕ್ಕೆ ನಾವು ಸಿದ್ಧ ಎಂಬ ಬಿಜೆಪಿ ಸಂದೇಶವನ್ನು ಹೊತ್ತು ಲೆಹರ್‌ಸಿಂಗ್‌ ದೇವೇಗೌಡರ ಬಳಿ ಹೋಗಿದ್ದರೆಂದು ಹೇಳಲಾಗಿದೆ. ಆದರೆ,ದೇವೇಗೌಡರು ಬಿಜೆಪಿಯ ಪ್ರಸ್ತಾಪ ಒಪ್ಪಲಿಲ್ಲ.ನಾವು ಕಾಂಗ್ರೆಸ್‌ ಜತೆಗಿದ್ದೇವೆಂದು ಹೇಳಿ ಕಳುಹಿಸಿದರು ಎನ್ನಲಾಗಿದೆ. 

ದೇವೇಗೌಡರ ಭೇಟಿ ನಂತರ ಲೆಹರ್‌ಸಿಂಗ್‌ ಸುದ್ದಿಗಾರರ ಜತೆ ಮಾತನಾಡಲಿಲ್ಲ. ದೇವೇಗೌಡರೂ ಆ ಕುರಿತು ಪ್ರತಿಕ್ರಿಯಿಸಲಿಲ್ಲ. ಲೆಹರ್‌ಸಿಂಗ್‌ ಜತೆ ಮಾತನಾಡುವ ಮೂಲಕ ದೇವೇಗೌಡರು, ಕಾಂಗ್ರೆಸ್‌ಗೂ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ನೀವು ಬೆಂಬಲ ಕೊಟ್ಟು ಸಮಸ್ಯೆ ಉಂಟು ಮಾಡುವುದಾದರೆ ನಮಗೆ ಬೇರೆ ಮಾರ್ಗವೂ ಇದೆ ಎಂಬ ಸಂದೇಶವನ್ನು ಕಾಂಗ್ರೆಸ್‌ ಹೈಕಮಾಂಡ್‌ಗೆ ರವಾನಿಸಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.