ಬೈಂದೂರು : ಭಾರೀ ಮಳೆಗೆ ಗೋಡೆ ಕುಸಿದು ಎಂಎಸ್ಸಿ ವಿದ್ಯಾರ್ಥಿನಿ ಬಲಿ
Team Udayavani, Jun 29, 2018, 11:58 AM IST
ಕುಂದಾಪುರ: ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಬೈಂದೂರಿ ಉಳ್ಳೂರಿನ ಹೇರೂರಿನಲ್ಲಿ ದೇವಾಲಯದ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 22 ವರ್ಷ ಪ್ರಾಯದ ಎಂಎಸ್ಸಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಳಗ್ಗೆ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ವೇಳೆ ನಂದಿಕೇಶ್ವರದ ದೇವಸ್ಥಾನದ ಗೋಡೆ ಕುಸಿದು ಬಿದ್ದಿದ್ದು ಸœಳದಲ್ಲೇ ವಿದ್ಯಾರ್ಥಿನಿ ಧನ್ಯಾ ಕೆ. ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಚಂದ್ರಶೇಖರ ಶೆಟ್ಟಿ ಮತ್ತು ಹೇಮಾವತಿ ಶೆಟ್ಟಿ ಅವರ ಪುತ್ರಿಯಾಗಿರುವ ಧನ್ಯಾ ಮಂಗಳೂರು ವಿವಿ ಯಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರು ಅಕ್ಕಂದಿರನ್ನು ಅಗಲಿದ್ದಾರೆ.
ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ