ಬಸವಣ್ಣ ನವರ ಸಾಹಿತ್ಯ ವಿಶ್ವ ವ್ಯಾಪಿಯಾಗಿಲ್ಲ 


Team Udayavani, Jun 29, 2018, 5:13 PM IST

29-june-22.jpg

ಕೂಡಲಸಂಗಮ: 17ನೇ ಶತಮಾನದ ಕಾರ್ಲ್ಮಾರ್ಕ್ಸ್ ತತ್ವಗಳು ವಿಶ್ವವ್ಯಾಪಿಯಾಗಿ ಪ್ರಸಿದ್ಧಿ ಪಡೆದವು. ಆದರೆ 12ನೇ ಶತಮಾನದ ಬಸವಣ್ಣನ ವಚನಸ ಸಾಹಿತ್ಯ ವಿಶ್ವವ್ಯಾಪಿಯಾಗಿ ಪಸರಿಸಲಿಲ್ಲ. ಇದಕ್ಕೆ ಭಾಷೆ ಮತ್ತು ಸಂಪರ್ಕದ ಕೊರತೆ ಕಾರಣವಾಗಿದೆ ಎಂದು ಹುನಗುಂದ ವಿಜಯ ಮಹಾಂತೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಹಾಂತೇಶ ಅವಾರಿ ಹೇಳಿದರು.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಡೆದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಅರಬ್‌ ರಾಷ್ಟ್ರದ ಕತಾರ, ವುಮನ್‌ ಪ್ರದೇಶದಲ್ಲಿ ನಡೆಯುವ ಪ್ರಥಮ ಬಸವ ಜಯಂತಿ, ಬಸವ ಉತ್ಸವ ಹಾಗೂ ಬಸವ ಶಾಂತಿ ಪ್ರತಿಷ್ಠಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು 5ನೇ ಬಾರಿಯ ಪ್ರವಾಸದ ನಿಮಿತ್ತ ಶ್ರೀಗಳಿಗೆ ಗೌರವ ಸನ್ಮಾನ ಮತ್ತು ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ಆಚರಣೆಯುಳ್ಳ ಅರಬ್‌ ರಾಷ್ಟ್ರದ ಕತಾರ್‌ ಮತು ಉಮನ್‌ದಲ್ಲಿ ಲಿಂಗಾಯತ ಬಸವ ಧರ್ಮದ ಪ್ರಚಾರಕ್ಕಾಗಿ ಹೊರಟಿರುವ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳವರ ಪ್ರವಾಸ ಯಶಸ್ವಿಯಾಗಲಿ. ಆಚರಣೆಯಲ್ಲಿ ಜಟಿಲವಾದ ಇಸ್ಲಾಂ, ಧರ್ಮಿಯರಲ್ಲಿ ಲಿಂಗಾಯತ ಧರ್ಮ ಸಂಸ್ಕೃತಿಯನ್ನು ಸಾರಲು ಹೊರಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.  ಸಾಹಿತಿ ಪ್ರಹ್ಲಾದ ದೇಸಾಯಿ ಮಾತನಾಡಿ, ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಇಂದು ವಿಶ್ವದಲ್ಲಿ ಯುದ್ಧದ ಭೀತಿ, ದ್ವೇಷದ ಭೀತಿ ಹೋಗಲಾಡಿಸಿ ಅನಾಹುತಗಳನ್ನು ತಡೆಹಿಡಿಯುವ ಶಾಂತಿ ಸಂದೇಶವನ್ನು ನೀಡುವ ಸರಳ ಧರ್ಮವಾಗಿದೆ ಎಂದರು.

ಸನ್ಮಾನ ಸ್ವಿಕರಿಸಿ ಮಾತನಾಡಿದ ಶ್ರೀಗಳು, ಕಟ್ಟಾ ಇಸ್ಲಾಂ ರಾಷ್ಟ್ರಗಳಲ್ಲಿ ಹಿಂದುಯೇತರ ಧರ್ಮ ಗುರುಗಳಿಗೆ ಅವಕಾಶ ದೊರೆಯುವುದು ವಿರಳ. ಅಲ್ಲಿನ ಮಸೀದಿ ಮತ್ತು ದರ್ಗಾಗಳಲ್ಲಿನ ಧಾರ್ಮಿಕ ಮುಖಂಡರಿಗೆ ಬಸವಾ  ಶರಣರ ತತ್ವ ಮತ್ತು ವಚನ ಸಾಹಿತ್ಯದ ಬಗ್ಗೆ ಮನವರಿಕೆ ಮಾಡಿದ ನಂತರ ನಮಗೆ ಪ್ರಥಮ ಬಾರಿಗೆ ಅಲ್ಲಿಗೆ ಪ್ರವಾಸಕ್ಕಾಗಿ ಅನುಮತಿ ದೊರೆಯಿತು. ಶಾರ್ಜಾದ ವಿಶ್ವವಿದ್ಯಾಲಯದಲ್ಲಿ ಜಗತ್ತಿನ ಎಲ್ಲ ಧರ್ಮಗಳ ಧರ್ಮ ಗ್ರಂಥಗಳ ಸಾಲಿನಲ್ಲಿ ವಚನ ಗ್ರಂಥ ಇಟ್ಟಿರುವುದು ನಮ್ಮ ಕನ್ನಡ ನಾಡಿನ ಹೆಮ್ಮೆಯಾಗಿದೆ. ವಿಶ್ವದಲ್ಲಿ ಯುದ್ಧದ ಭೀತಿ ಹೋಗಲಾಡಿಸಲು ಬಸವ ಮಾರ್ಗ ಅವಶ್ಯವಾಗಿದೆ ಎಂದರು.

ವಿಜಯ ಮಹಾಂತೇಶ್ವರ ಸಹಕಾರಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್‌.ಬಿ.ಗಂಜಿಹಾಳ, ಹಿರಿಯ ಮುಖಂಡರಾದ ಶೇಖರಪ್ಪ ಬಾದವಾಡಗಿ, ಪರಪ್ಪ ಕೊಕಾಟಿ, ರುದ್ರಪ್ಪ, ಶೇಖರಗೌಡ ಗೌಡರ, ಬಸನಗೌಡ ಗೌಡರ, ಮಹಾಂತೇಶ ನಾಡಗೌಡ, ಮುತ್ತಣ್ಣ ಕಠಾಣಿ, ಶಂಕರಗೌಡ ಬಿರಾದಾರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.