ಸುದ್ದಿ ಕೋಶ: ಡೆಲ್ಟಾ ರ್‍ಯಾಂಕಿಂಗ್‌: ದಾಹೋದ್‌ಗೆ ಮೊದಲ ಸ್ಥಾನ


Team Udayavani, Jun 30, 2018, 6:00 AM IST

z-12.jpg

ದೇಶದಲ್ಲಿರುವ ಕೆಲವು ಪ್ರಮುಖ ಅಭಿವೃದ್ಧಿ ವಂಚಿತ ಜಿಲ್ಲೆಗಳನ್ನು ತ್ವರಿತ ಹಾಗೂ ಪರಿಣಾಮಕಾರಿಯಾಗಿ ಬದಲಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಜಾರಿಗೆ ತಂದ “ಟ್ರಾನ್ಸ್‌ಫಾರ್ಮೇಷನ್‌ ಆಫ್ ಆ್ಯಸ್ಪಿರೇಷನಲ್‌ ಡಿಸ್ಟ್ರಿಕ್ಟ್’ ಯೋಜನೆಯ ಡೆಲ್ಟಾ ರ್‍ಯಾಂಕಿಂಗ್‌ ಅನ್ನು ನೀತಿ ಆಯೋಗ ಶುಕ್ರವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಂತೆ ಅಭಿವೃದ್ಧಿ ಕಂಡಿರುವ ಜಿಲ್ಲೆಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

 ಏನಿದು ಯೋಜನೆ?
ಅಭಿವೃದ್ಧಿಯಲ್ಲಿ ಹಿಂದುಳಿದಿರುವ 28 ರಾಜ್ಯಗಳ 115 ಜಿಲ್ಲೆಗಳನ್ನು ಆಯ್ಕೆ ಮಾಡಿ, ಅಲ್ಲಿ ತ್ವರಿತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಯೋಜನೆಯಿದು. ಆರೋಗ್ಯ ಮತ್ತು ಪೌಷ್ಟಿಕಾಂಶ, ಶಿಕ್ಷಣ, ಕೃಷಿ ಮತ್ತು ಜಲ ಸಂಪನ್ಮೂಲ, ಆರ್ಥಿಕ ಒಳಗೊಳ್ಳುವಿಕೆ, ಕೌಶಲಾಭಿವೃದ್ಧಿ ಮತ್ತು ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವುದು ಇದರ ಮುಖ್ಯ ಉದ್ದೇಶ. 

ಏಪ್ರಿಲ್‌-ಮೇ ತಿಂಗಳ ಅವಧಿಯಲ್ಲಿ ಸುಧಾರಣೆ ಕಂಡ ಜಿಲ್ಲೆಗಳು
ಪಶ್ಚಿಮ ಸಿಕ್ಕಿಂ(ಸಿಕ್ಕಿಂ), ರಾಮನಾಥಪುರಂ (ತಮಿಳುನಾಡು), ವಿಜಯನಗರ(ಆಂಧ್ರಪ್ರದೇಶ), ವೈಎಸ್‌ಆರ್‌ ಕಡಪ (ಆಂಧ್ರಪ್ರದೇಶ).

ಕಳಪೆ ಸಾಧನೆ 
ಕುಪ್ವಾರಾ (ಜಮ್ಮು-ಕಾಶ್ಮೀರ), ಬೇಗುಸರಾಯ್‌(ಬಿಹಾರ), ರಾಂಚಿ (ಜಾರ್ಖಂಡ್‌), ಸಿಮ್‌ದೇಗಾ(ಜಾರ್ಖಂಡ್‌), ಖಗಾಡಿಯಾ(ಬಿಹಾರ)

ಮಾರ್ಚ್‌ನಲ್ಲಿ ಬಿಡುಗಡೆಯಾದ ಪಟ್ಟಿಯಲ್ಲಿ 100ನೇ ಸ್ಥಾನಕ್ಕೆ ಇಳಿದಿದ್ದ ತೆಲಂಗಾಣದ ಆಸಿಫಾ ಬಾದ್‌ ಜಿಲ್ಲೆ ಕಳೆದ 2 ತಿಂಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಈ ಬಾರಿ 15ನೇ ಸ್ಥಾನಕ್ಕೇರಿದೆ.

ಸುಧಾರಣೆ ಸಾಧಿಸಿದ ರಾಯಚೂರು
ಆರೋಗ್ಯ ಮತ್ತು ಪೌಷ್ಟಿಕಾಂಶದಲ್ಲಿ ಕರ್ನಾಟಕದ ರಾಯಚೂರು ಉತ್ತಮ ಸುಧಾ ರಣೆ ಕಂಡ ಜಿಲ್ಲೆಗಳ ಪಟ್ಟಿಯಲ್ಲಿ ಸೇರ್ಪಡೆ ಯಾಗಿದೆ. ಆದರೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಕಳಪೆ ಪ್ರದರ್ಶನ ತೋರಿದೆ. 

ಆಯ್ಕೆಯಾದ 115 ಜಿಲ್ಲೆಗಳ ಪೈಕಿ 108 ಮಾತ್ರ ರ್‍ಯಾಂಕಿಂಗ್‌ನಲ್ಲಿ ಭಾಗಿ
ಮೊದಲ ಸ್ಥಾನ ಪಡೆದ ಜಿಲ್ಲೆ- ಗುಜರಾತ್‌ನ ದಾಹೋದ್‌
ಕರ್ನಾಟಕದ  ರಾಯಚೂರಿಗೆ 12ನೇ ಸ್ಥಾನ ಯಾದಗಿರಿ ಜಿಲ್ಲೆಗೆ  39ನೇ ಸ್ಥಾನ

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.