ಶ್ರೀನಿವಾಸ ಪೂಜಾರಿ ಪರಿಷತ್ ಪ್ರತಿಪಕ್ಷ ನಾಯಕ
Team Udayavani, Jul 1, 2018, 6:10 AM IST
ಬೆಂಗಳೂರು: ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನಿಯುಕ್ತಿಗೊಳಿಸಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿರುವ ಬಿಎಸ್ವೈ, ನಿಮ್ಮನ್ನು ಪರಿಷತ್ನ ಪ್ರತಿಪಕ್ಷ ನಾಯಕನನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಈ ಹೊಣೆಗಾರಿಕೆಯನ್ನು ಜವಾಬ್ದಾರಿಯಾಗಿ ನಿರ್ವಹಿಸುತ್ತಾ ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಎಂದು ತಿಳಿಸಿದ್ದಾರೆ. ಪರಿಷತ್ನ ಮುಖ್ಯ ಸಚೇತಕರಾಗಿ ಮಹಂತೇಶ ಕವಟಗಿಮಠ ಅವರನ್ನು ನಿಯುಕ್ತಿಗೊಳಿಸಿರುವ ಬಗ್ಗೆಯೂ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್