ಮಂಡ್ಯ :ಕುಕ್ಕರ್ ವಿಷಲ್ ನುಂಗಿ 1ವರ್ಷದ ಮಗು ದಾರುಣ ಸಾವು
Team Udayavani, Jul 1, 2018, 11:04 AM IST
ಮಂಡ್ಯ: ಕುಕ್ಕರ್ನ ವಿಷಲ್ ನುಂಗಿದ 1 ವರ್ಷದ ಗಂಡು ಮಗು ದಾರುಣವಾಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಮುದ್ದೂರಿನ ನಗರಕೆರೆಯಲ್ಲಿ ಶನಿವಾರ ನಡೆದಿದೆ.
ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ ಭುವನ್ ಮೃತಪಟ್ಟ ಮಗು.
ರಾತ್ರಿ ಆಟವಾಡುತ್ತಿದ್ದ ಮಗು ಕುಕ್ಕರ್ ವಿಷಲನ್ನು ಬಾಯಿಗೆ ಹಾಕಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ಮಗುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ