ವಿಂಬಲ್ಡನ್‌ ಸಮಯದಲ್ಲಿ ವಿಶ್ವಕಪ್‌ ವೀಕ್ಷಣೆ ಹೇಗೆ?!


Team Udayavani, Jul 2, 2018, 3:32 PM IST

0118.jpg

ಲಂಡನ್‌: ಜಾಗತಿಕ ಮಟ್ಟದ ದೊಡ್ಡ ಕ್ರೀಡಾಕೂಟಗಳು ಏಕಕಾಲದಲ್ಲಿ ಸಂಭವಿಸುವುದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ. ಇದಕ್ಕೆ ತಾಜಾ ಉದಾಹರಣೆ, ಈ ಬಾರಿಯ ವಿಶ್ವಕಪ್‌ ಫ‌ುಟ್‌ಬಾಲ್‌ ಮತ್ತು ಸೋಮವಾರದಿಂದ ಆರಂಭವಾಗಲಿರುವ ವಿಂಬಲ್ಡನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ. ಕಾಕತಾಳೀಯವೆಂದರೆ, ವಿಶ್ವಕಪ್‌ ಫ‌ುಟ್‌ಬಾಲ್‌ ಫೈನಲ್‌ ಹಾಗೂ ವಿಂಬಲ್ಡನ್‌ ಪುರುಷರ ಫೈನಲ್‌ ಒಂದೇ ದಿನ, ಏಕಕಾಲದಲ್ಲಿ ನಡೆಯಲಿದೆ (ಜು. 15). ಈ 14 ದಿನಗಳ ಅವಧಿಯಲ್ಲೂ ವಿಶ್ವಕಪ್‌-ವಿಂಬಲ್ಡನ್‌ ಒಟ್ಟೊಟ್ಟಿಗೇ ಸಾಗಲಿವೆ.

4 ವರ್ಷಗಳಿಗೊಮ್ಮೆ ಬರುವ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯನ್ನು ಕಾಣಲು ಹಾತೊರೆಯುವವರಿಗೆ ಲೆಕ್ಕವಿಲ್ಲ. ಇದಕ್ಕೆ ವಿಂಬಲ್ಡನ್‌ ಟೆನಿಸಿಗರೂ ಹೊರತಲ್ಲ. ಉದಾಹರಣೆಗೆ, ಬ್ರಿಟನ್‌ ಟೆನಿಸಿಗ ಆ್ಯಂಡಿ ಮರ್ರೆ. ಶನಿವಾರದ ಪತ್ರಿಕಾಗೋಷ್ಠಿಯೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಮರ್ರೆ ಇದನ್ನು ತಪ್ಪಿಸಿಕೊಂಡಿದ್ದರು. ಕಾರಣ, ಆರ್ಜೆಂಟೀನಾ- ಫ್ರಾನ್ಸ್‌ ನಡುವಿನ ಪ್ರೀ- ಕ್ವಾರ್ಟರ್‌ಫೈನಲ್‌ ಫ‌ುಟ್‌ಬಾಲ್‌ ಪಂದ್ಯ! ಇದನ್ನು ಹೇಳಿಕೊಳ್ಳಲು ಅವರು ಹಿಂಜರಿಯಲಿಲ್ಲ. ವಿಶ್ವಕಪ್‌ ನಾಕೌಟ್‌ ಸಮಯದಲ್ಲೇ ವಿಂಬಲ್ಡನ್‌ ಕಾವೇರಿಸಿಕೊಳ್ಳುವು ದರಿಂದ ರ್ಕೆಟ್‌ ಸಮರದ ಮೇಲೆ ಗಮನ ನೆಡುವುದು ಹೇಗೆ ಎಂಬ ಚಿಂತೆ ಮರ್ರೆ ಅವರದು. ಸ್ಕಾಟಿಷ್‌ ಪ್ರೀಮಿಯರ್‌ ಲೀಗ್‌ನ “ಹಿಬರ್ನಿ ಯನ್‌ ಕ್ಲಬ್‌’ನ ಕಟ್ಟಾ ಬೆಂಬಲಿಗನಾಗಿರುವ ಆ್ಯಂಡಿ ಮರ್ರೆ, ಮಾಜಿ ವೃತ್ತಿಪರ ಫ‌ುಟ್ಬಾಲಿಗನೊಬ್ಬನ ಮೊಮ್ಮಗ ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.