ನಗರಸಭೆಯಲ್ಲಿ ಅವ್ಯವಹಾರ: ತನಿಖೆಗೆ ಬಿಜೆಪಿ ಆಗ್ರಹ


Team Udayavani, Jul 3, 2018, 2:49 PM IST

yad-2.jpg

ಶಹಾಪುರ: ಸ್ಥಳೀಯ ನಗರಸಭೆಯಲ್ಲಿ ಕೇಂದ್ರ ಸರ್ಕಾರದ ಸ್ವತ್ಛ ಭಾರತ ಅಭಿಯಾನ ಯೋಜನೆಯಡಿ ಅನುದಾನ ಬೇಕಾ ಬಿಟ್ಟಿಯಾಗಿ ಬಳಸುತ್ತಿದ್ದು, ಕಾಮಗಾರಿ ನಿರ್ವಹಿಸದೆ ಹಣ ಕಬಳಿಸುತ್ತಿದ್ದಾರೆ. ಆದ್ದರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ತಾಲೂಕು ಬಿಜೆಪಿ ರೈತ ಮೋರ್ಚಾ ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ರೈತ ಮೋರ್ಚಾ ಅಧ್ಯಕ್ಷ ಶರಣಪ್ಪ ಮಡಿವಾಳ ಮಾತನಾಡಿ, ಭಾರತ ಸರ್ಕಾರದಿಂದ ನಡೆಯುತ್ತಿದ್ದ ಸ್ವತ್ಛ ಭಾರತ ಮಷಿನ್‌ ಯೋಜನೆಯಡಿ ಜಾರಿಗೊಳಿಸಲಾದ ಪ್ರತಿ ಮನೆಗೆ ಶೌಚಾಲಯ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಕಾಮಗಾರಿ ಹೆಸರಲ್ಲಿ ನಗರಸಭೆ ಸಿಬ್ಬಂದಿ ಅವ್ಯವಹಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಖಂಡ ಯಲ್ಲಯ್ಯ ನಾಯಕ ವನದುರ್ಗ ಮಾತನಾಡಿ, ಇಲ್ಲಿನ ನಗರಸಭೆ ಸಿಬ್ಬಂದಿ ಕಳಪೆ ಮಟ್ಟದ ಶೌಚಾಲಯ ನಿರ್ಮಿಸುವ ಮೂಲಕ ನಿರ್ಮಾಣದ ಹಂತದಲ್ಲಿ ಹಣ ಪಡೆದು ಕಾಮಗಾರಿ ಅಪೂರ್ಣದಲ್ಲಿಯೇ ಬಿಲ್‌ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ವಿವಿಧಡೆ ಶೌಚಾಲಯ ನಿರ್ಮಾಣವಾಗದೆ ಬಿಲ್‌ ತಗೆಯಲಾಗಿದೆ. ಹೀಗಾಗಿ ಇಲ್ಲಿ ಸಿಬ್ಬಂದಿ ಮತ್ತು ಸಾರ್ವಜನಿಕರ ಮಧ್ಯ ಅಕ್ರಮ ಒಪ್ಪಂದ ನಡೆದಿದೆ. ಉತ್ತಮ ಯೋಜನೆ ಹಳ್ಳ ಹಿಡಿಯಲು ಅಧಿಕಾರಿಗಳೇ ಕಾರಣ ಎಂದು ದೂರಿದರು. 

ಕಾರಣ ಜಿಲ್ಲಾಧಿಕಾರಿಗಳು ಕೂಡಲೇ ಸೂಕ್ತ ತನಿಖೆ ಕೈಗೊಂಡು ಕಾಮಗಾರಿ ನಿರ್ವಹಿಸದೆ ಬಿಲ್‌ ಮಾಡಿರುವುದು ಸೇರಿದಂತೆ, ಕಳಪೆ ಕಾಮಗಾರಿ ಕೈಗೊಂಡಿರುವುದನ್ನು ಪತ್ತೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಒದಗಿಸಲಾಗುವುದು. ಜಿಲ್ಲಾಧಿಕಾರಿಗಳ ಅನತಿಯಂತೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಎಸ್ಟಿ ಮೋರ್ಚಾ ಅಧ್ಯಕ್ಷ ತ್ರೀಶೂಲ ಹವಲ್ದಾರ, ಶಿವಶರಣರಡ್ಡಿ ಸಲಾದಪುರ, ಚಂದ್ರಶೇಖರ ಬಿ. ಇದ್ದರು. 

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.