ಸರ್ಕಾರ ಮಕ್ಕಳ ಭಾಗ್ಯವನ್ನೂ ನೀಡಲಿ!; ಸದನದಲ್ಲಿ ಹಾಸ್ಯಭರಿತ ಚರ್ಚೆ
Team Udayavani, Jul 3, 2018, 3:30 PM IST
ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆಯ ಕುರಿತಾಗಿ ಸ್ವಾರಸ್ಯಕರ ಹಾಸ್ಯಭರಿತ ಚರ್ಚೆ ನಡೆಯಿತು.
ಕಡೂರಿನ ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ , ಇದಕ್ಕೆ ಕಾರಣ ಒಬ್ಬರಿಗೆ ಒಂದೇ ಮಗು. ಆ ಮಗು ಕಲಿತಾದ ಬಳಿಕ ಮತ್ತೆ ಮಕ್ಕಳಿಲ್ಲ ಎಂದರು.
ಈ ವೇಳೆ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ ಕುಟುಂಬ ನಿಯಂತ್ರಣ ಯೋಜನೆಯೂ ಬೇಕು ಮಕ್ಕಳೂ ಬೇಕು ಅಂದ್ರೆ ಹೇಗಯ್ಯ ಅಂದರು.ಈ ವೇಳೆ ಸದನ ನಗೆ ಗಡಲಲ್ಲಿ ತೇಲಿತು.
ಮಧ್ಯ ಪ್ರವೇಶಿಸಿದ ಬಿಜೆಪಿ ಶಾಸಕ ಸಿ.ಟಿ.ರವಿ ಈ ಸಮ್ಮಿಶ್ರ ಸರ್ಕಾರ ಮಕ್ಕಳ ಭಾಗ್ಯ ಯೋಜನೆಯನ್ನೂ ಕರುಣಿಸಲಿ ಎಂದರು. ಆಗ ಸದನದಲ್ಲಿದ್ದ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರಕ್ಕೆ ಹೇಳಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು