ಸಿಂಧು ಮುನ್ನಡೆ, ಶ್ರೀಕಾಂತ್ಗೆ ಆಘಾತ
Team Udayavani, Jul 5, 2018, 6:00 AM IST
ಜಕಾರ್ತಾ: ಇಂಡೋನೇಶ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಆರಂಭಿಕ ಸುತ್ತಿನಲ್ಲೇ ಭಾರತದ ಕಿದಂಬಿ ಶ್ರೀಕಾಂತ್ ಸೋಲಿನ ಆಘಾತಕ್ಕೆ ಸಿಲುಕಿದ್ದಾರೆ. ಆದರೆ ಪಿ.ವಿ. ಸಿಂಧು ಪ್ರೀ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಶ್ರೀಕಾಂತ್ ಜಪಾನಿನ ಕೆಂಟೊ ಮೊಮೊಟ ವಿರುದ್ಧ 21-12, 14-21, 15-21 ಸೋಲುಂಡರು. ಪಿ.ವಿ. ಸಿಂಧು ಥಾಯ್ಲೆಂಡಿನ ಪೊರ್ನಪವಿ ಚೊಚುವಾಂಗ್ ಅವರನ್ನು 21-15, 19-21, 21-13ರಿಂದ ಮಣಿಸಿದರು. ಗುರುವಾರ ಸಿಂಧು ಅವರ 23ನೇ ಜನ್ಮದಿನವಾಗಿದ್ದು, ಅಂದೇ ಜಪಾನಿನ ಅಯಾ ಒಹೊರಿ ವಿರುದ್ಧ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ