‘ಯುವಜನತೆ ಕೃಷಿಯತ್ತ ಒಲವು ತೋರಲಿ’


Team Udayavani, Jul 6, 2018, 12:28 PM IST

6-july-9.jpg

ಮೂಡಬಿದಿರೆ: ನಮಗೆ ಬದುಕಬೇಕಾದರೆ ಆಹಾರ ಮುಖ್ಯ. ಕೃಷಿ ನಮಗೆ ಆಹಾರಕ್ಕೆ ಮಾತ್ರವಲ್ಲ ಅದು ನಮ್ಮ ಸಂಸ್ಕೃತಿ. ಉತ್ತಮ ಆಹಾರ, ಸಂಸ್ಕೃತಿ ಮುಂದೆ ಕೂಡ ಸಿಗಬೇಕಾದರೆ ಯುವಜನತೆ ಕೃಷಿಯತ್ತ ಬರಬೇಕು. ಗದ್ದೆಯೆಡೆಗಿನ ಹೆಜ್ಜೆ ಕೃಷಿಯ ಜತೆ ಯುವಜನರ ನಂಟನ್ನು ಬೆಸೆಯುವಲ್ಲಿ ಸಹಕಾರಿ ಎಂದು ಮೂಡಬಿದಿರೆ ರೈತ ಸಂಘದ ಅಧ್ಯಕ್ಷ ಧನಕೀರ್ತಿ ಬಲಿಪ ಹೇಳಿದರು. ರೋಟರಿ ಎಜುಕೇಶನ್‌ ಸೊಸೈಟಿ ಹಾಗೂ ರೋಟರಿ ಕ್ಲಬ್‌ ಮೂಡ ಬಿದಿರೆ ಟೆಂಪಲ್‌ ಟೌನ್‌ ಹಾಗೂ ಮೂಡಬಿದಿರೆ ಪ್ಲೆಸ್‌ಕ್ಲಬ್‌ ಆಶ್ರಯದಲ್ಲಿ ‘ಗದ್ದೆಯೆಡೆಗೆ ಮಕ್ಕಳ ನಡಿಗೆ’ ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೋಟರಿ ವಿದ್ಯಾಸಂಸ್ಥೆಗಳ 800 ವಿದ್ಯಾರ್ಥಿಗಳು ತಮ್ಮ ವಿದ್ಯಾಲಯದ ಸಮೀಪವೇ ಇರುವ ದೊಡ್ಮನೆ ರಸ್ತೆ ತೋಟ ಮನೆಯ ಹದಮಾಡಿಟ್ಟ ಕೆಸರಗದ್ದೆಯಲ್ಲಿ ನಾಟಿ ನಡೆಸಿದರು. ಕಂಬಳ ಪ್ರಾತ್ಯಕ್ಷಿಕೆ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.

ರೋಟರಿ ಎಜುಕೇಶನ್‌ ಸೊಸೈಟಿ ಸಂಚಾಲಕ ಡಾ| ಯತಿಕುಮಾರ ಸ್ವಾಮಿ ಗೌಡ ಅಧ್ಯಕ್ಷತೆ ವಹಿಸಿದ್ದರು. ರೋಟರಿ ನಿಯೋಜಿತ ಅಧ್ಯಕ್ಷ ಡಾ| ರಮೇಶ್‌, ಪುರಸಭಾ ಪರಿಸರ ಅಧಿಕಾರಿ ಶಿಲ್ಪಾ, ರೋಟರಿ ಟೆಂಪಲ್‌ ಟೌನ್‌ ಅಧ್ಯಕ್ಷ ಬಲರಾಮ್‌ ಕೆ.ಎಸ್‌., ಮೂಡಬಿದಿರೆ ಪ್ರಸ್‌ಕ್ಲಬ್‌ ಅಧ್ಯಕ್ಷ ಜೈಸನ್‌ ತಾಕೊಡೆ, ಗದ್ದೆಯ ಯಜಮಾನ ಓಮಯ್ಯ ಪೂಜಾರಿ, ರೋಟರಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲ ವಿನ್ಸೆಂಟ್‌ ಡಿ’ಕೋಸ್ತ, ಆಡಳಿತಾಧಿಕಾರಿ ಶುಭಕರ ಅಂಚನ್‌ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬಂದಿ ಉಪಸ್ಥಿತರಿದ್ದರು. ದಿವ್ಯಾ ನಿರೂಪಿಸಿದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.