ಗುರುತು ದೃಢಕ್ಕೆ ಡಿಜಿ ಲಾಕರ್‌


Team Udayavani, Jul 6, 2018, 12:49 PM IST

railways.png

ಮೊಬೈಲ್‌ನಲ್ಲಿಯೇ ಸಿಬ್ಬಂದಿಗೆ ಲಾಕರ್‌ ಓಪನ್‌ ಮಾಡಿ ತೋರಿಸಲು ಅವಕಾಶ
ಸದ್ವರ್ತನೆ ತೋರಲು ದೇಶಾದ್ಯಂತ ರೆಲ್ವೆ ಸಿಬ್ಬಂದಿಗೆ ತರಗತಿಗಳ ಆಯೋಜನೆಗೆ ನಿರ್ಧಾರ
27ರಿಂದ ಮೊದಲ ಹಂತದಲ್ಲಿ  150 ಮಂದಿಗೆ ಪಾಠ ಶುರು

ಹೊಸದಿಲ್ಲಿ: ರೈಲಲ್ಲಿ ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸುವುದು ಕಡ್ಡಾಯ. ಆದರೆ, ಅದೇನಾದರೂ ಕಾಣೆಯಾದರೆ ಏನು ಮಾಡೋದು ಎಂದು ನೀವು ಹಲವು ಬಾರಿ ಚಿಂತೆ ಮಾಡಿರಬಹುದು? ಇನ್ನು ಮುಂದೆ ಅಂಥ ಚಿಂತೆ ಬೇಕಾಗಿಲ್ಲ. ಏಕೆಂದರೆ, ಪ್ರಯಾಣಿಕರ ಗುರುತು ದೃಢಪಡಿಸಲು ಆಧಾರ್‌ ಕಾರ್ಡ್‌, ಚಾಲನಾ ಪರವಾನಗಿ ಯಂಥ ಗುರುತಿನ ಚೀಟಿಗಳ ಸಾಫ್ಟ್ ಕಾಪಿಗಳನ್ನು ಕೂಡ ರೈಲ್ವೆ ಇಲಾಖೆ ಸ್ವೀಕರಿಸಲಿದೆ.

ನಿಮ್ಮ ಗುರುತಿನ ಚೀಟಿಗಳು ಡಿಜಿ ಲಾಕರ್‌ನಲ್ಲಿ ಭದ್ರವಾಗಿದ್ದರೆ, ಮೊಬೈಲ್‌ನಲ್ಲೇ ಡಿಜಿ ಲಾಕರ್‌ ಓಪನ್‌ ಮಾಡಿ, ಅದನ್ನು ತೋರಿಸಿ ಗುರುತು ದೃಢಪಡಿಸಿಕೊಳ್ಳುವಂಥ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಎಲ್ಲ ವಲಯಗಳಿಗೂ ಇಂಥದ್ದೊಂದು ಸುತ್ತೋಲೆ ಕಳುಹಿಸಲಾಗಿದ್ದು, ಡಿಜಿ ಲಾಕರ್‌ನಲ್ಲಿರುವ ದಾಖಲೆಗಳನ್ನು ಅಸಲಿ ದಾಖಲೆಯೆಂದೇ ಪರಿಗಣಿಸುವಂತೆ ಸೂಚಿಸಲಾಗಿದೆ.

ನೈತಿಕತೆ ಪಾಠ: ಪ್ರಯಾಣಿಕರೊಂದಿಗೆ ಸದ್ವರ್ತನೆ ತೋರುವ ನಿಟ್ಟಿನಲ್ಲಿ ರೆಲ್ವೆ ಸಿಬ್ಬಂದಿಗೆ ಇಲಾಖೆಯು ರಾಷ್ಟ್ರವ್ಯಾಪಿ ತರಗತಿಗಳನ್ನು ಆಯೋಜಿಸಲಿದೆ. ಸಾರ್ವಜನಿಕರ ಸೇವೆಯ ವಿಚಾರಕ್ಕೆ ಬಂದಾಗ, ಹೌದು ಅಥವಾ ಇಲ್ಲ ಎಂದು ನಿಖರವಾಗಿ ಹೇಳುವ (ಇರಲೂಬಹುದು ಎಂದು ಹೇಳದಂತೆ), ಆ ಮೂಲಕ ಪ್ರಯಾಣಿಕರೊಂದಿಗೆ ಸರಿಯಾಗಿ ಮಾತನಾಡುವ ಕುರಿತು ಸಿಬ್ಬಂದಿಗೆ ಉಪನ್ಯಾಸ ನೀಡಲಾಗುತ್ತದೆ. ಮೊದಲ ತರಗತಿಯು ಇದೇ 27ರಂದು ನಡೆಯಲಿದ್ದು, 150 ಅಧಿಕಾರಿಗಳು ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡಲಾಗುತ್ತದೆ. ಇದರ ವಿಡಿಯೋವನ್ನು ಎಲ್ಲ ವಲಯಗಳಲ್ಲೂ ಪ್ರಸಾರ ಮಾಡಲಾಗುತ್ತದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.