ಸಾಲಬಾಧೆ: ವಿವಿಧೆಡೆ ನಾಲ್ವರು ರೈತರ ಆತ್ಮಹತ್ಯೆ


Team Udayavani, Jul 10, 2018, 7:00 AM IST

farmers-suicide-s.jpg

ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಸಾಲಬಾಧೆ ತಾಳದೆ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹಳೇಬೀಡು ಗ್ರಾಮದ ಪುಟ್ಟಸ್ವಾಮಿ(53) ಎಂಬುವರು ನೇಣು
ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೂವರೆ ಎಕರೆ ಜಮೀನು ಹೊಂದಿರುವ ಪುಟ್ಟಸ್ವಾಮಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 60 ಸಾವಿರ ರೂ. ಸಾಲ ಪಡೆದಿದ್ದು, ಖಾಸಗಿ ವ್ಯಕ್ತಿಗಳಿಂದ ಸುಮಾರು 6ಲಕ್ಷ ರೂ.ಗಳವರೆಗೆ ಕೈಸಾಲ ಮಾಡಿದ್ದರು ಎನ್ನಲಾಗಿದೆ. 

ಖಾಸಗಿ ವ್ಯಕ್ತಿಗಳಿಂದ ಪಡೆದಿದ್ದ ಸಾಲ ವಾಪಸ್‌ ನೀಡುವಂತೆ ಸಾಲಗಾರರು ಪೀಡಿಸುತ್ತಿದ್ದರು, ಇದರಿಂದ ಒತ್ತಡಕ್ಕೆ ಒಳಗಾದ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ.

ಬೀದರ ತಾಲೂಕಿನ ಮಿರ್ಜಾಪುರ ಗ್ರಾಮದ ರಾಜರೆಡ್ಡಿ ಪ್ರಭುರೆಡ್ಡಿ ಚೋಟೆನವರ್‌ (31) ಎಂಬುವರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇವರಿಗೆ 3.14 ಎಕರೆ ಭೂಮಿ ಇದ್ದು, ಸ್ಥಳೀಯ ಪಿಕೆಜಿಬಿ, ಎಸ್‌ಬಿಐ,ಪಿಕೆಪಿಎಸ್‌ ಬ್ಯಾಂಕಿನಲ್ಲಿ 2 ಲಕ್ಷಕ್ಕೂ ಅಧಿಕ ಸಾಲ ಇದೆ ಎಂದು ತಿಳಿದು ಬಂದಿದೆ.

ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ (ಎಂ) ಗ್ರಾಮದ ಪಂಡಿತ ಮಲ್ಲಪ್ಪ ಮದಪೆ (52) ಬಾವಿಗೆ
ಬಿದ್ದು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಹೆಸರಿನಲ್ಲಿ 2 ಎಕರೆ, 27 ಗುಂಟೆ ಜಮೀನಿದ್ದು, ನಗರದ ಕಾರ್ಪೋ ರೇಶನ್‌ ಬ್ಯಾಂಕ್‌ನಲ್ಲಿ 2.90 ಲಕ್ಷ ರೂ. ಸೇರಿ ಇತರ ಖಾಸಗಿ ಸಾಲವಿದೆ ಎನ್ನಲಾಗಿದೆ. ಮೃತ ರೈತನಿಗೆ ಪುತ್ರ ಹಾಗೂ ಐವರು ಪುತ್ರಿಯರಿದ್ದು, ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮಗಳ ಮದುವೆ ಮಾಡಿದ್ದರು. ಹೀಗಾಗಿ ಸಾಲದ ಹೊರೆ ಹೆಚ್ಚಾಗಿತ್ತು ಎನ್ನಲಾಗಿದೆ.

ಚನ್ನಮ್ಮ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ರೈತ ಚಿಂತಾಮಣಿ ಬಸವಣ್ಣೆಪ್ಪಾ ದಾಸ್ತಿಕೊಪ್ಪ (58) ನೇಣಿಗೆ ಶರಣಾಗಿದ್ದಾರೆ. ಗ್ರಾಮದಲ್ಲಿ 7 ಎಕರೆ ಜಮೀನು ಹೊಂದಿದ್ದ ಇವರು ಕರ್ನಾಟಕ ವಿಕಾಸ ಬ್ಯಾಂಕಿನಲ್ಲಿ 3 ಲಕ್ಷ ರೂ. ಸಾಲ ಹಾಗೂ ಹುಬ್ಬಳ್ಳಿಯ ಖಾಸಗಿ ಫೈನಾನ್ಸ್‌ನಲ್ಲಿ ಟ್ರ್ಯಾಕ್ಟರ್  ಖರೀದಿಗೆ 10 ಲಕ್ಷ ಸಾಲ ಮಾಡಿಕೊಂಡಿದ್ದರು. ಮಗಳ ಮದುವೆಗಾಗಿ ಮಾಡಿದ ಕೈಸಾಲ ಕೂಡ ಇತ್ತು ಎನ್ನಲಾಗಿದೆ. ಟ್ರ್ಯಾಕ್ಟರ್  ಸಾಲ ಮರುಪಾವತಿಸಲು ಫೈನಾನ್ಸ್‌ನವರು ರೈತನ ಮೇಲೆ ಒತ್ತಡ ಹಾಕಿದ್ದರೂ ಮರುಪಾವತಿಸದೇ ಇರುವುದರಿಂದ ಅವರು ಟ್ರಾÂಕ್ಟರ್‌ ಜಪ್ತಿ ಮಾಡಿದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.