ನಿವೃತ್ತಿ ಜೀವನದಿಂದ ಸಮಾಜಕ್ಕೆ ಹೆಚ್ಚಿನ ಸೇವೆ ಅಗತ್ಯ: ಶ್ರೀ


Team Udayavani, Jul 10, 2018, 5:29 PM IST

10-july-23.jpg

ಗುಳೇದಗುಡ್ಡ: ಸಮಾಜ ಸೇವೆಯಲ್ಲಿ ತೊಡಗಿ ಭಾವೈಕ್ಯತೆಯಿಂದ ಕಾರ್ಯನಿರ್ವಹಿಸಿ, ಸಮರ್ಥ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ಡಾ.ಶಾಂತಾ ಕರಡಿಗುಡ್ಡ ಮುಂಬರುವ ದಿನಗಳಲ್ಲಿ ಇನ್ನಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲಿ ಎಂದು ಗುರುಸಿದ್ಧೇಶ್ವರ ಬ್ರಹನ್ಮಠದ ಜಗದ್ಗುರು ಬಸವರಾಜ ಶ್ರೀಗಳು ಹೇಳಿದರು. ಸ್ಥಳೀಯ ಡಾ.ಶಾಂತಾ ಕರಡಿಗುಡ್ಡ ಅವರ ಶಿಷ್ಯಬಳಗ, ಅಭಿಮಾನಿಗಳು ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸಾರ್ಥಕ ಬದುಕು ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಮಾತನಾಡಿ, ಮನುಷ್ಯ ವೃತ್ತಿಯಿಂದ ನಿವೃತ್ತರಾದರೂ ಪ್ರವೃತ್ತಿಯಿಂದ ನಿವೃತ್ತರಾಗಬಾರದು, ನಾವು ಸಂಪೂರ್ಣ ಅಸಮರ್ಥತೆ, ಅಶಕ್ತತೆಯಾದಾಗ ಮಾತ್ರ ನಾವು ನಿವೃತ್ತಿಯಾಗಬೇಕು. ಡಾ.ಶಾಂತಾ ಕರಡಿಗುಡ್ಡ ಅವರ ಆದರ್ಶ ಬದುಕು ಇಂದಿನ ಶಿಕ್ಷಕ ಸಮುದಾಯದವರಿಗೆ ಮಾದರಿಯಾಗಬೇಕು ಎಂದರು.

ಖ್ಯಾತ ಕಥೆಗಾರ ಅಬ್ಟಾಸ ಮೇಲಿನಮನಿ ಮಾತನಾಡಿ. ನಿವೃತ್ತಿ ಬದುಕನ್ನು ಜೀವನದ ಹೊಸ ಆರಂಭ ಎಂದು ತಿಳಿದುಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಯಾರು ಮನುಷ್ಯರನ್ನು ರೂಪಿಸುತ್ತಾರೋ ಅವರೇ ನಿಜವಾದ
ಶಿಕ್ಷಕರಾಗುತ್ತಾರೆ. ನಲವತ್ತು ವರ್ಷಗಳವರೆಗೆ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಡಾ. ಶಾಂತಾ ಕರಡಿಗುಡ್ಡ ಅವರು ಶಿಕ್ಷಕಿಯಾಗಿ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿ, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಮರಡಿಮಠದ ಕಾಶೀನಾಥ ಸ್ವಾಮಿಗಳು, ಸುಮಡ್ಡಿ ಸಿಎಸ್‌ಐ ಚರ್ಚನ ವೈ.ಜೆ.ಹದ್ದನ್ನವರ, ಸಿ.ಎಸ್‌.ಹೂಲಗೇರಿ, ಬಸೀರ್‌ ಅಹಮದ್‌ ಮುಪ್ತಿ, ಜಯವಂತ ಹಿರೇಕೋಡಿ ಸಾನ್ನಿಧ್ಯ ವಹಿಸಿದ್ದರು. ಡಾ. ಪ್ರಕಾಶ ನರಗುಂದ, ಪತ್ರಕರ್ತ ಸುರೇಶ ವಗ್ಗಾ ಅವರ ಸಂಪಾದನೆಯ ಸಾರ್ಥಕ ಬದುಕು ಗ್ರಂಥ ಹಾಗೂ ವಸಂತ ಕರಡಿಗುಡ್ಡ ಅವರ ಕಂದನ ಕರೆಯೋಲೆ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.

ಮಾಜಿ ಶಾಸಕ ರಾಜಶೇಖರ ಶೀಲವಂತ, ಮಹೇಶ ಹೊಸಗೌಡರ, ಮಹಾಂತೇಶ ಮಮದಾಪುರ, ಪುರಸಭೆ ಅಧ್ಯಕ್ಷ ಶಿವಕುಮಾರ ಹಾದಿಮನಿ, ಮುಖಂಡ ಹೊಳಬಸು ಶೆಟ್ಟರ, ಸಾಹಿತಿ ಬಸವರಾಜ ಗವಿಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ. ಮಾಗಿ, ಪುರಸಭೆ ಸದಸ್ಯೆ ಅಮೀನಾಬಿ ಮುಜಾಹಿದ್‌, ವೈ.ಜಿ. ಬ್ಯಾಡಗಿ, ಎಂ.ಎಂ.ಜಮಖಾನಿ, ವಸಂತ ಕರಡಿಗುಡ್ಡ, ಶಾಂತವೀರ ಕರಡಿಗುಡ್ಡ, ಈಶ್ವರ ಕಂಠಿ, ಮಹಾದೇವ ಜಗತಾಪ, ಎನ್‌.ಬಿ. ಪೂಜಾರ, ಗೀತಾ ಕರಡಿಗುಡ್ಡ, ಈರಣ್ಣ ತಾವರಗೇರಿ ಸೇರಿದಂತೆ ಶಿಷ್ಯರು, ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.