ಸಿದ್ದು ಗೆಲ್ಲಿಸಿದ ಸಿಟ್ಟಿಗೆ ಬಾಗಲಕೋಟೆಗೆ ಎಚ್ಡಿಕೆ ಏನೂ ಕೊಟ್ಟಿಲ್ಲ
Team Udayavani, Jul 11, 2018, 12:48 PM IST
ಬೆಂಗಳೂರು: ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ ಸಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಾಗಲಕೋಟೆ ಜಿಲ್ಲೆಗೆ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಎಂದು ವಿಧಾನಸಭಾ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಅವರು ಸಮ್ಮಿಶ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ನಮ್ಮ ಬಾಗಲಕೋಟೆ ಜಿಲ್ಲೆಗೆ ಏನೂ ಕೊಟ್ಟಿಲ್ಲ. ಜನ ಕೇಳುತ್ತಿದ್ದಾರೆ, ನಾವು ಅವರಿಗೆ ಹೇಗೆ ಮುಖ ತೋರಿಸುವುದು. ಎಲ್ಲಾ ಪತ್ರಿಕೆಗಳು ಬರೆದಿವೆ ಬಾಗಲಕೋಟೆ ಜಿಲ್ಲೆಗೆ ಸೊನ್ನೆ ಎಂದು ಕಿಡಿ ಕಾರಿದರು.
ಜಿಲ್ಲೆಗೆ ಏನೂ ಕೊಟ್ಟಿಲ್ಲ ಅದಕ್ಕಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ದಿನಕ್ಕೊಂದರಂತೆ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದರು.
ಈ ಸರ್ಕಾರ ಕುಂಟ ಕುರುಡನ ದೋಸ್ತಿ ಸರ್ಕಾರ, 38 ಸ್ಥಾನ ಹೊಂದಿರುವವರು ಕುಂಟ ಆದರೆ 80 ಸ್ಥಾನ ಹೊಂದಿರುವವರು ಕುರುಡ. ಸರ್ಕಾರ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ