ಮಣಿಪಾಲ: ಫುಟ್ಪಾತ್ ವಾಹನಗಳ ತೆರವು
Team Udayavani, Jul 13, 2018, 6:00 AM IST
ಉಡುಪಿ: ಎಸ್ಪಿ ಪೋನ್-ಇನ್ ಕಾರ್ಯಕ್ರಮದಲ್ಲಿ ಕೇಳಿಬಂದ ಸಾರ್ವಜನಿಕರ ದೂರು, ಉದಯವಾಣಿ ಯಲ್ಲಿ ಪ್ರಕಟವಾದ ವಿಶೇಷ ವರದಿ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಣಿಪಾಲ ಟೈಗರ್ ಸರ್ಕಲ್ನಿಂದ ಎಂಐಟಿವರೆಗೆ ಮುಖ್ಯರಸ್ತೆಯ ಫುಟ್ಪಾತ್ ಮೇಲೆ ಪಾರ್ಕಿಂಗ್ ಮಾಡುವ ವಾಹನ ತೆರವುಗೊಳಿಸಲಾರಂಭಿಸಿದ್ದಾರೆ.
ಫುಟ್ಪಾತ್ನ ಉದ್ದಕ್ಕೂ ರಿಬ್ಬನ್ ಬ್ಯಾರಿಯರ್ ಅಳವಡಿಸಿ ವಾಹನಗಳು ಫುಟ್ಪಾತ್ ಮೇಲೇರದಂತೆ ತಡೆಯಲಾಗುತ್ತಿದೆ. ಒಂದು ವೇಳೆ ಫುಟ್ಪಾತ್ ಮೇಲೇರಿದರೂ ಕೂಡಲೇ ತೆರವುಗೊಳಿಸಲು ಸಿಬಂದಿ ನಿಯೋಜಿಸಲಾಗಿದೆ. ಸದ್ಯಕ್ಕೆ ಫುಟ್ಪಾತ್ ಒಂದಷ್ಟು ಮುಕ್ತವಾಗಿದೆ. ಆದರೆ ರಸ್ತೆ ಬದಿ ವಾಹನ ನಿಲುಗಡೆಗೆ ಮುಕ್ತಿ ದೊರೆಯ ಬೇಕಿದೆ. ಅಂತೆಯೇ ಇಲ್ಲಿನ ರಸ್ತೆಗಳ ಹೊಂಡಗಳನ್ನು ಕೂಡ ತುರ್ತಾಗಿ ಮುಚ್ಚಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಪೋನ್ -ಇನ್ ಕಾರ್ಯಕ್ರಮದಲ್ಲಿ ಬಂದ ಕರೆಗಳಿಗೆ ಪ್ರತಿಕ್ರಿಯೆ ನೀಡಿದ್ದ ಎಸ್ಪಿ ಲಕ್ಷ್ಮಣ್ ನಿಂಬರಗಿ ಅವರು ಫುಟ್ಪಾತ್ ತೆರವುಗೊಳಿಸುವ ಮತ್ತು ಪೊಲೀಸ್ ಸಿಬಂದಿ ನಿಯೋಜಿಸುವ ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?