ಉಡುಪಿ ಜಿಲ್ಲೆ: ಶೇ. 98.15ರಷ್ಟು  ಪಠ್ಯಪುಸ್ತಕ ಸರಬರಾಜು


Team Udayavani, Jul 13, 2018, 6:00 AM IST

text-book.gif

ಉಡುಪಿ: ಸರಕಾರದ ವತಿಯಿಂದ ಪ್ರಸ್ತುತ ಶೈಕ್ಷಣಿಕ ಸಾಲಿನ ಜಿಲ್ಲೆಯಾದ್ಯಂತದ ಸರಕಾರಿ ಪ್ರಾ./ಪ್ರೌಢಶಾಲೆಗಳಿಗೆ ಶೇ. 98.15ರಷ್ಟು ಪಠ್ಯಪುಸ್ತಕ ಸರಬರಾಜು ಆಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕ ವಿತರಣೆಯಾಗಿಲ್ಲ. 

ಬುಕ್‌ ಬ್ಯಾಂಕ್‌ ಮೂಲಕ‌ ವಿತರಣೆ ಕಳೆದ ವರ್ಷದ ಸ್ಯಾಟ್ಸ್‌ (ಸ್ಟೂಡೆಂಟ್‌ ಎಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌) ಆಧಾರದ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಗಳಿಗೆ ಅನುಗುಣವಾಗಿ ಇಂಡೆಂಟನ್ನು ಸರಕಾರವೇ ನೀಡಿ ಪಠ್ಯಪುಸ್ತಕ ಸರಬರಾಜಾಗಿದೆ. ಎಸೆಸೆಲ್ಸಿ ಬದಲಾದ ಪಠ್ಯಪುಸ್ತಕಗಳಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಸ್ವಲ್ಪ ಕೊರತೆಯಾಗಿದೆ. ಇದೂ ಹಿಂದಿನ ಸ್ಯಾಟ್ಸ್‌ ಆಧಾರದಲ್ಲಿ ಸರಬರಾಜಾಗಿದೆ.
 
ಉಳಿದ ತರಗತಿಗಳಿಗೆ ಹಿಂದಿನ ವರ್ಷದ ಪುಸ್ತಕಗಳನ್ನು “ಬುಕ್‌ ಬ್ಯಾಂಕ್‌’ ಮಾಡಿ ವಿತರಿಸಲಾಗಿದೆ. ಮುದ್ರಣ ಸಂಸ್ಥೆಗಳಿಂದ ಇನ್ನೂ ಸರಬರಾಜು ಆಗದ್ದರಿಂದ ಪುಸ್ತಕ ಹಂಚಿಕೆಯಾಗಿಲ್ಲ.  

ಯಾವುದೆಲ್ಲ ಬರಲು ಬಾಕಿ?
3ನೇ ತರಗತಿಯ ಇಂಗ್ಲಿಷ್‌, 2 ಮತ್ತು 4ನೇ ತರಗತಿಯ ಕಲಿಕಾ ಕನ್ನಡ, ಪ್ರಥಮ ಭಾಷಾ ಪಠ್ಯಪುಸ್ತಕ (ಸಂಸ್ಕೃತ, ಉರ್ದು ಇತ್ಯಾದಿ) ಬಾಕಿ ಇವೆ. ಭಾಷಾ ವಿಷಯದಲ್ಲಿ ಕೆಲವೇ ಪುಸ್ತಕಗಳು ಬರಲು ಬಾಕಿ ಇವೆ.  

ಶೂ/ಸಾಕ್ಸ್‌ ವಿತರಣೆಗೆ ಚಾಲನೆ 
ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯ ಮಟ್ಟದಲ್ಲಿ ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಆಯಾಯಾ ಶಾಲಾಭಿವೃದ್ಧಿ/ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಗಳಿಗೆ ವಹಿಸಲಾಗಿದೆ. ಎಸ್‌ಡಿಎಂಸಿ ಖರೀದಿ ಸಮಿತಿ ರಚಿಸಿ, ಅದರ ಮೂಲಕವೇ ಖರೀದಿ ಪ್ರಕ್ರಿಯೆ ನಡೆಸಿ ವಿತರಿಸುವಂತೆ ಇಲಾಖೆ ಸೂಚಿಸಿದೆ. 1 ಜೊತೆ ಕಪ್ಪು ಬಣ್ಣದ ಶೂ, 2 ಜೊತೆ ಬಿಳಿ ಬಣ್ಣದ ಕಾಲು ಚೀಲ ಖರೀದಿಸುವಾಗ ಉತ್ತಮ ಗುಣಮಟ್ಟದವುಗಳನ್ನೇ ಖರೀದಿಸಿ ವಿತರಿಸುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟ ಕಾಯ್ದಿರಿಸಲು ಎಫ್ಡಿಡಿಐ (ನೋಯಿಡಾ)ರವರು ನೀಡಿರುವ ತಾಂತ್ರಿಕ ಗುಣಮಟ್ಟವನ್ನು ಅನುಸರಿಸುವಂತೆ ಇಲಾಖೆಯಿಂದ ಸೂಚನೆಯಿದೆ. ಹಿಂದಿನ ವರ್ಷದ ಸ್ಯಾಟ್ಸ್‌ ಆಧಾರದಲ್ಲಿ ಎಸ್‌ಡಿಎಂಸಿ ಖಾತೆಗೆ ಸರಕಾರವೇ ನೇರವಾಗಿ ಹಣ ಜಮಾ ಮಾಡಿದೆ. 

ಜು. 31ರೊಳಗೆ  ಸೂಚನೆ
ಭಾಷಾ ವಿಷಯದಲ್ಲಿ ಕೆಲವೇ ಪಠ್ಯಪುಸ್ತಗಳ ಮಾತ್ರ ಬರಲು ಬಾಕಿಯಿದ್ದು, ಈ ವಾರವೇ ಕೈ ಸೇರಲಿದೆ ಎನ್ನುವ ನಿರೀಕ್ಷೆಯಲ್ಲಿದ್ದೇವೆ. ಶೂ/ಸಾಕ್ಸ್‌ ವಿತರಣೆಗೆ ಸಂಬಂಧಿಸಿದಂತೆ ಎಸ್‌ಡಿಎಂಸಿಗೆ ಪೂರ್ಣ ಜವಾಬ್ದಾರಿ ವಹಿಸಲಾಗಿದ್ದು, ಜು. 31ರೊಳಗೆ ಉತ್ತಮ ಗುಣಮಟ್ಟದ ಶೂ/ಸಾಕ್ಸ್‌  ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ.                      – ಶೇಷಶಯನ ಕಾರಿಂಜ, ಡಿಡಿಪಿಐ

– ಎಸ್‌.ಜಿ. ನಾಯ್ಕ

ಟಾಪ್ ನ್ಯೂಸ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Zap-X for painless treatment of brain tumors

ZAP-X Radiosurgery; ಬ್ರೈನ್‌ ಟ್ಯೂಮರ್‌ ನೋವುರಹಿತ ಚಿಕಿತ್ಸೆಗೆ ಝ್ಯಾಪ್‌- ಎಕ್ಸ್‌

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.