ನಿರ್ದೇಶಕ-ನಿರ್ಮಾಪಕರೇ ಡಬ್ಬಲ್‌ ಇಂಜಿನ್‌


Team Udayavani, Jul 13, 2018, 6:00 AM IST

b-28.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿಕ್ಕಣ್ಣ ಅಭಿನಯದ “ಡಬ್ಬಲ್‌ ಇಂಜಿನ್‌’ ಚಿತ್ರವನ್ನು ಉದಯ್‌ ಮೆಹ್ತಾ ನಿರ್ಮಿಸಬೇಕಿತ್ತಂತೆ. ನಿರ್ದೇಶಕ ಚಂದ್ರಮೋಹನ್‌ ಒಂದು ಕಥೆ ಹೇಳಿ, ಆ ಕಥೆ ಉದಯ್‌ ಮೆಹ್ತಾಗೂ ಇಷ್ಟವಾಗಿತ್ತಂತೆ. ಆದರೆ, ಆ ಸಂದರ್ಭದಲ್ಲಿ ಅವರು ಬೇರೊಂದು ಚಿತ್ರ ಮಾಡುತ್ತಿದ್ದರಿಂದ, ಈ ಚಿತ್ರ ಬಿಟ್ಟರಂತೆ. ಹಾಗಂತ ಸಂಪೂರ್ಣ ದೂರವಾಗಿಲ್ಲ. ಚಿತ್ರದ ವಿತರಣೆ ಮಾಡುವುದಕ್ಕೆ ಒಪ್ಪಿಕೊಂಡಿದ್ದಾರೆ. ಇಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಉದಯ್‌ ಮೆಹ್ತಾ ವಿತರಣೆ ಮಾಡುತ್ತಿದ್ದಾರೆ.

ಚಿತ್ರ ಬಿಡುಗಡೆಯಾಗುವ ವಿಷಯ ಹೇಳುವುದಕ್ಕೆ ಚಿತ್ರತಂಡದವರು ಒಂದು ಕಡೆ ಜಮಾಯಿಸಿದ್ದರು. ನಿರ್ದೇಶಕ ಚಂದ್ರಮೋಹನ್‌, ನಿರ್ಮಾಪಕರಾದ ಮಂಜುನಾಥ್‌ ನಂಜಪ್ಪ, ಅರುಣ್‌ ಕುಮಾರ್‌ ಮತ್ತು ರಾಜು, ಕಲಾವಿದರಾದ ಚಿಕ್ಕಣ್ಣ, ಅಶೋಕ್‌, ಪ್ರಭು, ಪ್ರಿಯಾಂಕಾ ಮಲಾ°ಡ್‌ ಮುಂತಾದವರು ವೇದಿಕೆಯ ಮೇಲಿದ್ದರು. ಅಂದು ಸುಮನ್‌ ರಂಗನಾಥ್‌ ಒಬ್ಬರು ಮಿಸ್‌ ಆಗಿದ್ದು.

ಚಂದ್ರಮೋಹನ್‌ಗೆ ಚಿತ್ರ ಜನರಿಗೆ ತಲಪುತ್ತದೆ ಎಂಬ ನಂಬಿಕೆ ಬಂದಿದೆಯಂತೆ. “ಕಳೆದ ಕೆಲವು ದಿನಗಳಿಂದ ಪಬ್ಲಿಸಿಟಿ ಜೋರಾಗಿ ಮಾಡಿದ್ದೀವಿ. ಜನರಿಗೆ ತಲುಪುವ ಹಾಗೆ ಮಾಡಿದ್ದೇವೆ. ಟ್ರೇಲರ್‌ ಹಿಟ್‌ ಆಗಿದೆ. ಚಿತ್ರದ ಬಗ್ಗೆ ಮೌಥ್‌ಟಾಕ್‌ ಇದೆ. ಹಾಗಾಗಿ ವಿಶ್ವಾಸ ಬಂದಿದೆ. ಈ ಚಿತ್ರ ಆಗೋಕೆ ಕಾರಣ ಚಿಕ್ಕಣ್ಣ. ನಮ್ಮಿಬ್ಬರ ಕೆಮಿಸ್ಟ್ರಿ ಚೆನ್ನಾಗಿದೆ. ಈ ಚಿತ್ರದಲ್ಲಿ ಮೂವರು ಅಮಾಯಕರು ಶಾರ್ಟ್‌ಕಟ್‌°ಲ್ಲಿ ದುಡ್ಡು ಮಾಡೋಕೆ ಹೋಗಿ ಏನೆಲ್ಲಾ ಆಗುತ್ತದೆ’ ಎಂಬುದು ಚಿತ್ರದ ಕಥೆ. ಇದೊಂದು ಮನರಂಜನೆಯ ಚಿತ್ರ. ಇಲ್ಲಿ ಮಾಮೂಲಿ ಕಾಮಿಡಿ ಇಲ್ಲ, ಸೀರಿಯಸ್‌ ಕಾಮಿಡಿ ಇದೆ. “ಡಬ್ಬಲ್‌ ಇಂಜಿನ್‌’ ಅಂದರೆ ಏನು ಅಂತ ಸಿನಿಮಾ ನೋಡಬೇಕು’ ಎಂದರು.

ಚಂದ್ರಮೋಹನ್‌ ಅವರ ಜೊತೆಗೆ “ಬಾಂಬೆ ಮಿಠಾಯಿ’ ಎಂಬ ಚಿತ್ರ ಮಾಡಿದ್ದು ನೆನಪಿಸಿಕೊಂಡ ಚಿಕ್ಕಣ್ಣ, “ಆ ಚಿತ್ರ ಚೆನ್ನಾಗಿ ವರ್ಕ್‌ ಆಗಿತ್ತು. ಅದೇ ನಂಬಿಕೆಯಿಂದ ಈ ಚಿತ್ರ ಮಾಡಿದ್ದೇವೆ. ಈ ಚಿತ್ರದಲ್ಲಿ ಬಹಳಷ್ಟು ಜನರ ಜೊತೆಗೆ ಮೊದಲ ಬಾರಿಗೆ ನಟಿಸಿದ್ದೇವೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇಲ್ಲಿ ನಿರ್ಮಾಪಕರು ಮತ್ತು ನಿರ್ದೇಶಕರು ಡಬ್ಬಲ್‌ ಇಂಜಿನ್‌ ಆದರೆ, ನಾವೆಲ್ಲಾ ಬೋಗಿಗಳು’ ಎಂದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.