ನೆರೆ ದುಸ್ಸಾಹಸ:ಹಾವೇರಿಯಲ್ಲಿ ಇಬ್ಬರು,ಮೈಸೂರಿನಲ್ಲಿ ಓರ್ವ ನೀರುಪಾಲು
Team Udayavani, Jul 13, 2018, 11:51 AM IST
ಹಾವೇರಿ: ತಾಲೂಕಿನ ನಾಗನೂರು ಗ್ರಾಮದಲ್ಲಿ ಹರಿಯುವ ವರದಾ ನದಿಗೆ ಅಡ್ಡಲಾಗಿರುವ ಸೇತುವೆಯಲ್ಲಿ ಲಾರಿಯೊಂದು ಕೊಚ್ಚಿ ಹೋಗಿ ಇಬ್ಬರು ನೀರಪಾಲಾಗಿರುವ ಅವಘಡ ಗುರುವಾರ ರಾತ್ರಿ ನಡೆದಿದೆ. ಲಾರಿಯಲ್ಲಿದ್ದ ಓರ್ವ ದಡ ಸೇರಿ ಪಾರಾಗಿದ್ದಾನೆ.
ಮೇಲಿಂದ ನೀರು ಹರಿಯುತ್ತಿದ್ದರೂ ಸೇತುವೆ ಮೇಲೆ ಲಾರಿ ಚಲಾಯಿಸಿದ್ದು ಈ ವೇಳೆ ಚಾಲಕ ಲಕ್ಷ್ಮಣ ದೊಡ್ಡ ತಳವಾರ (25) ಮತ್ತು ಕ್ಲೀನರ್ ಬಸವರಾಜ್ ಸೋಮಣ್ಣ ವರ(29) ನೀರುಪಾಲಾಗಿದ್ದಾರೆ. ಇನ್ನೋರ್ವ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾನೆ.
ಇಬ್ಬರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಈಜಲಿಳಿದ ಓರ್ವ ನಾಪತ್ತೆ
ಎಚ್.ಡಿ.ಕೋಟೆಯ ಮಾದಾಪುರ ಸೇತುವೆ ಬಳಿ ಈಜಲೆಂದು ಕಪಿಲಾ ನದಿಯ ನೆರೆಗೆ ಧುಮುಕಿದ ಮೂವರು ಯುವಕರ ಪೈಕಿ ಓರ್ವ ಕೊಚ್ಚಿ ಹೋಗಿದ್ದಾನೆ.
24 ವರ್ಷದ ಉಮೇಶ್ ಎನ್ನುವವ ಕೊಚ್ಚಿ ಹೋಗಿದ್ದು, ಜೊತೆಯಲ್ಲಿದ್ದ ಸ್ನೇಹಿತರಾದ ಚಿಕ್ಕನಾಯ್ಕ , ಸುರೇಶ್ ಪಾರಾಗಿದ್ದಾರೆ.
ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನೀರು ಪಾಲಾಗಿರುವ ಉಮೇಶ್ಗಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ