ಮಂದಿರಕ್ಕೆ ಜಾಗ ಕೊಡಲು ಸಿದ್ಧ
Team Udayavani, Jul 14, 2018, 6:00 AM IST
ಲಕ್ನೋ: ಅಯೋಧ್ಯೆ ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಲು ಬದ್ಧವಾಗಿರುವ ಶಿಯಾ ವಕ್ಫ್ ಮಂಡಳಿಯು ಮಂದಿರ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡಲು ಸಿದ್ಧವಿದೆ ಎಂದಿದೆ. ಅಲಹಾಬಾದ್ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ಮುಸ್ಲಿಮರಿಗೆ ನೀಡಿದ ಜಾಗದ ಪೈಕಿ ಮೂರನೇ ಒಂದರಷ್ಟು ಪ್ರದೇಶವನ್ನು ನೀಡಲು ಸಿದ್ಧವಿದ್ದೇವೆ ಎಂದು ಮಂಡಳಿ ಹೇಳಿಕೆ ನೀಡಿದೆ.
ಬಾಬ್ರಿ ಮಸೀದಿಯು ಶಿಯಾ ವಕ್ಫ್ ಮಂಡಳಿಯ ಉಸ್ತುವಾರಿಯಲ್ಲಿದೆ. ಸುನ್ನಿ ವಕ್ಫ್ ಬೋರ್ಡ್ ಹಾಗೂ ಇತರರು ಭಾರತದ ಮುಸ್ಲಿಮರ ಪ್ರತಿನಿಧಿಗಳಲ್ಲ. ಅಯೋಧ್ಯೆಯಲ್ಲಿ ಆ ಪ್ರದೇಶದಲ್ಲಿ ಎಂದಿಗೂ ಮಸೀದಿ ಇರಲಿಲ್ಲ ಹಾಗೂ ಅಲ್ಲಿ ಮಸೀದಿ ನಿರ್ಮಾಣವನ್ನೂ ಮಾಡುವುದಿಲ್ಲ. ಅದು ರಾಮನ ಜನ್ಮಸ್ಥಳ ಮತ್ತು ರಾಮನ ದೇಗುಲ ಮಾತ್ರ ಅಲ್ಲಿ ನಿರ್ಮಾಣವಾಗುತ್ತದೆ ಎಂದು ಶಿಯಾ ಮಂಡಳಿ ಮುಖ್ಯಸ್ಥ ವಸೀಮ್ ರಿಜ್ವಿ ಹೇಳಿದ್ದಾರೆ.
ಇನ್ನೊಂದೆಡೆ ಶಿಯಾ ಮಂಡಳಿ ಈ ವಿಚಾರದಲ್ಲಿ ಮಾತನಾಡುವ ಯಾವ ಅಧಿಕಾರವನ್ನೂ ಹೊಂದಿಲ್ಲ ಎಂದು ಹಿರಿಯ ವಕೀಲ ರಾಜೀವ್ ಧವನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ