ಮಳೆ, ಬಿಸಿಲಿಗೆ ಎಲ್ಲರ ಆಪ್ತಮಿತ್ರ ಕೊಡೆ


Team Udayavani, Jul 14, 2018, 6:15 AM IST

11ksde1.gif

ಕೊಡೆ ಜೀವನದ ಅವಿ ಭಾಜ್ಯ ಅಂಗ. ಅದಕ್ಕೇ ಇರಬೇಕು ಮಳೆಗಾಲದಲ್ಲಿ ಕೊಡೆ ಬಿಟ್ಟವ ಹೆಡ್ಡ, “ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರಿ ಕೊಡೆ ಹಿಡಿಯುತ್ತಾನೆ’ ಮುಂತಾದ ನುಡಿಕಟ್ಟುಗಳು ಕೊಡೆಯಸುತ್ತ ಹುಟ್ಟಿಕೊಂಡಿವೆ. 
ಈ ಕೊಡೆಗಳ ಇತಿಹಾಸ ಕ್ರಿ.ಪೂ. 800ರಷ್ಟು ಹಿಂದಿನದ್ದೆಂದು ನಂಬಲಾಗಿದೆ. ಮಾನವ ಒಂದಲ್ಲಾ ಒಂದು ಹೊಸತನ್ನು ಹುಡುಕುತ್ತಾನೆ.

ಹಿಂದಿನ ಕಾಲದಲ್ಲಿ ಗೊರಬೆ (ಆಡು ಬಾಷೆಯಲ್ಲಿ ಕಿಡಿಂಜಲು) ಯಿಂದ ಮಳೆಗೆ ರಕ್ಷಣೆ ಪಡೆಯುತ್ತಿದ್ದರು. ಈಗ ಕೊಡೆಗಳ ಕಾಲ ಕೊಡೆ (ಪುರಾಣ) ಬಿಚ್ಚುತ್ತಾ ಹೋದರೆ 3000 ವರ್ಷಗಳ ಹಿಂದಿನ ಈಜಿಪ್ತಿನ ಭಿತ್ತಿಚಿತ್ರಗಳಲ್ಲಿ ಫರೋವಾ ರಾಜಕುಮಾರಿಯರಿಗೆ ದಾಸಿಯರು ಕೊಡೆ ಹಿಡಿದು ನಿಂತಿರುವುದನ್ನು ನೋಡಬಹುದು. 

17ನೇ ಶತಮಾನದ ವೇಳೆಗೆ ಕೊಡೆಗಳ ಬಳಕೆ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಕಂಡುಬಂದಿದೆ. ಕೊಡೆ ಆರಂಭದಲ್ಲಿ ಅಧಿ ಕಾರ ಗೌರವದ ಲಾಂಛನವಾಗಿತ್ತು. ಶಿನಾಜಿ ಛತ್ರಪತಿ ಎನಿಸಿದ್ದ. ದೇವರ ಮೆರವಣಿಗೆಗೂ ಕೊಡೆ ಬೇಕಾಗಿದೆ. ಈಗಲೂ ದೇವಸ್ಥಾನಗಳಲ್ಲಿ ಬಲಿಯ ಸಂದರ್ಭದಲ್ಲಿ ಓಲೆ ಕೊಡೆ ಹಿಡಿಯುವುದನ್ನು ನಾವು ಕಾಣಬಹುದು.

ದೊಡ್ಡ ಕೊಡೆ (ಅಜ್ಜನ ಕೊಡೆ) ಕೆಲವೊಂದು ಕಡೆಗಳಲ್ಲಿ ಅಪರೂಪಕ್ಕೆ ಕಾಣಸಿಗುವುದಿದೆ. ಈಗ ಸ್ಟೀಲ್‌ ಯುಗ ನಿಕ್ಕೆಲ್‌ ಸ್ಟೀಲ್‌ ಕೋಟೆಡ್‌ ಕಾಲುಗಳು ಹೊಂದಿರುವ ಕೊಡೆ ಮಡಚಿ ಕಂಕುಳನಲ್ಲೋ ಬ್ರಿàಫ್‌ಕೇಸ್‌ಗಳಲ್ಲೋ ಇಡುವಂತಹ ಚಿಕ್ಕ ಕೊಡೆ, ಬಣ್ಣದ ಆಕರ್ಷಕ  ಕೊಡೆಗÙಳ ಕಾಲ ವಿದು.  ಆದರೂ ಈ ಕಾಲದಲ್ಲಿ ಶಾಲಾ ಕಾಲೇಜುಗಳ ಹೊಸ ಹುಡುಗರು ದಿನಪತ್ರಿಕೆಗೆ ಅಥವಾ ಪುಸ್ತಕವನ್ನು ತಲೆಗೆ ಅಡ್ಡ ಹಿಡಿದು ಹೋಗುವುದನ್ನೂ ನೋಡಬಹುದು. ಮಳೆಯಿಲ್ಲದಿದ್ದರೆ ಕೊಡೆ ಮರೆತು ಹೋಗುವುದಂತೂ ಸಾಧಾರಣ. ಈ ಸಲ ಮಳೆ ಹೆಚ್ಚು. ಆದ ಕಾರಣ ಕೊಡೆಗೆ ಬೇಡಿಕೆಯೂ ಹೆಚ್ಚು.

100ರಿಂದ  750ರೂ.  
100ರಿಂದ ತೊಡಗಿ 750ರೂಗಳ ಕೊಡೆಗಳೂ ಈಗ ಮಾರುಕಟ್ಟೆಯಲ್ಲಿವೆ. ಈಗಿನ ಮಡಚುವ ಕೊಡೆಗಳುಜಪಾನ್‌ ಮತ್ತು ತೈವಾನ್‌ ಕೊಡುಗೆ. ತ್ರೀ ಫೋಲ್ಡ್‌ ಕೊಡೆಗಳಿಗೆ ಈಗ ಬೇಡಿಕೆ ಜಾಸ್ತಿ. ಜೂನ್‌ ಜುಲೈ ತಿಂಗಳಲ್ಲಿ ಕೊಡೆಗಳಿಗೆ ಅ ಧಿಕ ಬೇಡಿಕೆ. ಮದುವೆಗೆ ಕೊಡೆ ಖರೀದಿಸುವ ಸಂಪ್ರದಾಯ ಈಗಲೂ ಇದೆ. 25 ಇಂಚುಗಳ ದೊಡ್ಡ ಕೊಡೆ ಮಾರಾಟವಾಗುವುದು ಕಡಿಮೆ 19 ಇಂಚುಗಳ ಲೇಡಿಸ್‌ ಕೊಡೆಗಳಿಗೆಬೇಡಿಕೆ ಅಧಿಕ.

– ಪ್ರಸಾದ ಮೈರ್ಕಳ
ಚಿತ್ರ : ಶ್ಯಾಮಪ್ರಸಾದ ಸರಳಿ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.