ಸೂರ್ಯ ಸಂಪರ್ಕಿತ ಕಾಲುದಾರಿ ಕುಸಿತ: ಪರಿಶೀಲನೆ
Team Udayavani, Jul 14, 2018, 10:42 AM IST
ಇಡ್ಕಿದು : ಮಳೆಯಿಂದಾಗಿ ಇಡ್ಕಿದು ಗ್ರಾಮದ ಕೋಲ್ಪೆ- ವಡ್ಯರ್ಪೆಯಿಂದ ಸೂರ್ಯಕ್ಕೆ ಸಂಪರ್ಕಿತ ಕಾಲು ದಾರಿ ಕುಸಿದು ಬಿದ್ದಿದೆ. ಇದರಿಂದಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಕಾಲುದಾರಿ ಕುಸಿತದ ಅನಂತರದ ಚಿತ್ರೀಕರಣದೊಂದಿಗೆ ಮಾಹಿತಿಯನ್ನು ಸ್ಥಳೀಯ ಸಂಘಟನೆಯ ಕಾರ್ಯಕರ್ತ ಅಬ್ದುಲ್ ಲತೀಫ್ ದಲ್ಕಾಜೆ ಅವರು ಇಡ್ಕಿದು ಗ್ರಾ.ಪಂ. ಪಿಡಿಒ, ವಿ.ಎ. ಹಾಗೂ ಸದಸ್ಯರ ಗಮನಕ್ಕೆ ತಂದಿದ್ದಾರೆ.
ಗ್ರಾ.ಪಂ. ಪಿಡಿಒ ಗೋಕುಲ್ದಾಸ್ ಭಕ್ತ, ಸದಸ್ಯ ಸತೀಶ್, ಸಾಮಾಜಿಕ ಮುಂದಾಳು ನಾರ್ಸಿ ಕೋಲ್ಪೆ ಘಟನಾ ಸ್ಥಳಕ್ಕೆ
ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಪಂದಿಸುವ ಭರವಸೆಯನ್ನು ಅವರು ನೀಡಿದ್ದಾರೆ. ಕೋಲ್ಪೆ ಜಂಕ್ಷನ್ನಿಂದ ಮಸೀದಿಗೆ ಹಾದು ಹೋಗುವ ದಾರಿ ಮಧ್ಯೆ ಇರುವ ಮೋರಿಯ ದುರಸ್ತಿ ಕುರಿತೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ತುರ್ತು ಕಾಮಗಾರಿ ನಡೆಸುವ ಭರವಸೆ ನೀಡಿದ್ದಾರೆ ಎಂದು ಅಬ್ದುಲ್ ಲತೀಫ್ ದಲ್ಕಾಜೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.