ಎಂ.ಟಿ. ರಸ್ತೆ  ಕಾಂಕ್ರೀಟ್‌ಗೆ 50 ಲಕ್ಷ ರೂ. 


Team Udayavani, Jul 14, 2018, 4:23 PM IST

14-july-17.jpg

ನಗರ : ನಗರದ ಎಂ.ಟಿ. ರಸ್ತೆಯನ್ನು ಕಾಂಕ್ರೀಟ್‌ಗೊಳಿಸಲು ನಗರೋ ತ್ಥಾನ ಯೋಜನೆಯಡಿ 50 ಲಕ್ಷ ರೂ. ಮಂಜೂರಾಗಿದೆ. ಮಳೆ ಕಡಿಮೆ ಯಾದ ತತ್‌ಕ್ಷಣ ಕಾಂಕ್ರೀಟ್‌ ಕಾಮಗಾರಿಯನ್ನು ನಡೆಸಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಅವರು ಹೇಳಿದರು. ಎಂ.ಟಿ. ರಸ್ತೆ ಹಾಗೂ ಮುಖ್ಯ ರಸ್ತೆಯನ್ನು ಸ್ಥಳ ಪರಿಶೀಲನೆ ಮಾಡಿ ಸಂದರ್ಭ ಅವರು ಮಾತನಾಡಿದರು.

ನಗರಸಭಾ ಹಿರಿಯ ಸದಸ್ಯ ಎಚ್‌. ಮಹಮ್ಮದ್‌ ಆಲಿ ಮಾತನಾಡಿ, ಪುತ್ತೂರು ನಗರದ ಸಮಗ್ರ ಅಭಿವೃದ್ಧಿಗಾಗಿ ನಗರೋ ತ್ಥಾನ ಯೋಜನೆಯಡಿಯಲ್ಲಿ ಹಲವಾರು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗು ವುದು. ಎಂ.ಟಿ. ರಸ್ತೆಯಲ್ಲಿ ಡಾಮರು ಕಿತ್ತು ಹೋಗಿ ಗುಂಡಿಗಳು ಬೀಳುತ್ತಿರುವುದರಿಂದ ಈ ರಸ್ತೆಯಲ್ಲಿ ಚರಂಡಿಗಳು ಇಲ್ಲದಿರುವುದರಿಂದ ರಸ್ತೆಯಲ್ಲಿ ನೀರು ಹರಿದು ಹೋಗಿ ತೊಂದರೆಯಾಗುತ್ತಿದೆ. ರಸ್ತೆ ಹಾಳಾಗು ತ್ತಿರುವುದನ್ನು ಮನಗಂಡು ನಗರಸಭಾ ಆಡಳಿತ ಎಂ.ಟಿ. ರಸ್ತೆಯನ್ನು ಸಂಪೂರ್ಣ ಕಾಂಕ್ರೀಟ್‌ಗೊಳಿಸಲು ನಗರ ಸಭಾ ಆಡಳಿತ ನಿರ್ಧರಿಸಿದೆ ಎಂದರು. ಈ ಸಂದರ್ಭ ನಗರೋತ್ಥಾನ ಯೋಜನೆಯ ಯೋಜನಾ ಸಮಾಲೋಚನ ಸಂಸ್ಥೆಯ ಎಂಜಿನಿಯರ್‌ ಭರತ್‌, ನಗರಸಭಾ ಸಹಾಯಕ ಎಂಜಿನಿಯರ್‌ ಅರುಣ್‌, ಮುಗರೋಡಿ ಕನ್‌ಸ್ಟ್ರಕ್ಷನ್‌ ನ ದಾಮೋದರ್‌ ಮತ್ತು ನವೀನ್‌ ಉಪಸ್ಥಿತರಿದ್ದರು. 

1 ಕೋಟಿ ರೂ.
ಮುಖ್ಯರಸ್ತೆಯಲ್ಲಿ ಕೂಡ ಆಯ್ದ ಭಾಗಗಳಲ್ಲಿ ಚರಂಡಿ ನಿರ್ಮಿಸಿ ಸುಸಜ್ಜಿತ ಫುಟ್‌ಪಾತನ್ನು ನಿರ್ಮಿಸಲಾಗುವುದು. ಬೊಳುವಾರು ಭಾಗದಲ್ಲಿ ರಸ್ತೆ ಅಗಲೀಕರಿಸಿ ರಸ್ತೆ ಮಧ್ಯಭಾಗದಲ್ಲಿ ರಸ್ತೆ ವಿಭಾಜಕವನ್ನು ರಚಿಸಿ ಅಭಿವೃದ್ಧಿಪಡಿಸಲಾಗುವುದು. ಒಟ್ಟು ಮುಖ್ಯರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಮಂಜೂರು ಮಾಡಲಾಗಿರುತ್ತದೆ ಎಂದು ನಗರಸಭಾ ಸದಸ್ಯ ಎಚ್‌. ಮಹಮ್ಮದ್‌ ಆಲಿ ಹೇಳಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.