ಹಿಮಾಗೆ 10 ಲಕ್ಷ ರೂ.: ಪರಮೇಶ್ವರ್ ಘೋಷಣೆ
Team Udayavani, Jul 15, 2018, 10:47 AM IST
ಬೆಂಗಳೂರು: ವಿಶ್ವ ಚಾಂಪಿಯನ್ಶಿಪ್ 400 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದ ಹಿಮಾ ದಾಸ್ಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಶನಿವಾರ ಘೋಷಿಸಿದ್ದಾರೆ.
ಶ್ರೀ ಸಿದ್ಧಾರ್ಥ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ನ ಭಾಗವಾಗಿ ಈ ನಗದು ನೀಡಲಾಗುತ್ತಿದೆ. ಹಳ್ಳಿ ಹುಡುಗಿ ಹಿಮಾ ಸಾಧನೆ ಲಕ್ಷಾಂತರ ಯುವ ಕ್ರೀಡಾಪಟು ಗಳಿಗೆ ಮಾದರಿಯಾಗಿದೆ. ಒಲಿಂಪಿಕ್ಸ್ ನಲ್ಲೂ ಹಿಮಾ ಪದಕ ಗೆಲ್ಲುವಂ ತಾಗಲಿ ಎಂದು ಪರಮೇಶ್ವರ್ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ
IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?