ಎಲ್ಲ ರೀತಿಯ ಅಡುಗೆ ಇಂಧನಕ್ಕೂ ಸಬ್ಸಿಡಿ ಬೇಕು


Team Udayavani, Jul 16, 2018, 10:20 AM IST

lpg-gas-tanker-650.jpg

ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್‌ ಗೆ (LPG) ನೀಡುವ ಸಬ್ಸಿಡಿ ಸದ್ಯದಲ್ಲೇ ‘ಅಡುಗೆ ಸಬ್ಸಿಡಿ’ ಎಂದು ಬದಲಾಗುವ ಸಾಧ್ಯತೆಯಿದೆ. ಕೊಳವೆ ಮೂಲಕ ಸರಬರಾಜು ಆಗುವ ನೈಸರ್ಗಿಕ ಅನಿಲ ಮತ್ತು ಜೈವಿಕ ಇಂಧನಗಳು ಸೇರಿದಂತೆ ಅಡುಗೆಯ ಉದ್ದೇಶಕ್ಕೆ ಬಳಸುವ ಇಂಧನಗಳನ್ನೂ ಸಹಾಯಧನದ ವ್ಯಾಪ್ತಿಗೆ ತರಬೇಕು ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಹೇಳಿದ್ದಾರೆ. LPGಗೆ ನೀಡಲಾಗುವ ಸಬ್ಸಿಡಿ ಹಂತ ಹಂತವಾಗಿ ತೆಗೆದು ಹಾಕಬೇಕು ಎಂದು ಕೇಂದ್ರ ಸರಕಾರದ ಬಯಸುತ್ತಿರುವಾಗಲೇ ನೀತಿ ಆಯೋಗದ ಉಪಾಧ್ಯಕ್ಷರು ಈ ಸಲಹೆ ನೀಡಿರುವುದು ಮಹತ್ವ ಪಡೆದಿದೆ.

‘ಪಿಟಿಐ’ ಸುದ್ದಿ ಸಂಸ್ಥೆ ಜತೆಗೆ ಮಾತನಾಡಿದ ಅವರು, ಸದ್ಯ ಸಬ್ಸಿಡಿ ನೀಡಿಕೆ ಎಂದರೆ ಕೇವಲ LPG ಸಿಲಿಂಡರ್‌ ಗೆ ಮಾತ್ರ. ಕೆಲವು ನಗರ ಮತ್ತು ಪಟ್ಟಣಗಳಲ್ಲಿ ಕೊಳವೆ ಮೂಲಕ ನೈಸರ್ಗಿಕ ಅನಿಲ ಮತ್ತು ಜೈವಿಕ ಇಂಧನಗಳನ್ನು ಪೂರೈಕೆ ಮಾಡುವ ವ್ಯವಸ್ಥೆ ಇದೆ. ಅಡುಗೆಗಾಗಿ ಬಳಕೆ ಮಾಡುವ ಎಲ್ಲಾ ಇಂಧನಗಳಿಗೂ ಸಬ್ಸಿಡಿ ಸಿಗಬೇಕು’ಎಂದಿದ್ದಾರೆ. ಅಡುಗೆ ಸಹಾಯಧನ ಎಂಬ ವಿಚಾರವನ್ನು ಮುಂದಿನ ವರ್ಷ ಬಿಡುಗಡೆ ಮಾಡಲಾಗುವ ‘ರಾಷ್ಟ್ರೀಯ ಇಂಧನ ನೀತಿ 2030’ರ ಕರಡಿನಲ್ಲಿ  ಸೇರ್ಪಡೆ ಮಾಡಲಾಗುತ್ತದೆ ಎಂದಿದ್ದಾರೆ. 

ಅಮರ್ತ್ಯ ಸೇನ್‌ ಭಾರತದಲ್ಲಿ ಸ್ವಲ್ಪ ಕಾಲ ವಾಸಿಸಲಿ
ದೇಶದ ಆರ್ಥಿಕತೆ 2014ಕ್ಕಿಂತ ಹಿಂದಿನ ಪರಿಸ್ಥಿತಿಯನ್ನು ತಲುಪಿದೆ ಎಂಬ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಹೇಳಿಕೆಯನ್ನು ಖಂಡಿಸಿರುವ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌, ನರೇಂದ್ರ ಮೋದಿ ಸರಕಾರ ದೇಶದಲ್ಲಿ ಕೈಗೊಂಡಿರುವ ಮೂಲಭೂತ ಸುಧಾರಣೆಗಳನ್ನು ನೋಡಲು ದೇಶದಲ್ಲಿ ಸ್ವಲ್ಪ ಕಾಲ ವಾಸಿಸಬೇಕಿದೆ ಎಂದಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮೊದಲು ಅವರು ಸರಕಾರ ಕೈಗೊಂಡಿರುವ ಕ್ರಮಗಳನ್ನು ವಿಮರ್ಶಿಸಬೇಕಿದೆ. ದೇಶವನ್ನು ಸ್ವತ್ಛವಾಗಿಸಲು ಹಾಗೂ ಆರ್ಥಿಕತೆ ಸುಧಾರಣೆ ಮಾಡುವ ನಿಟ್ಟಿನಲ್ಲಿ ಇದೇ ಪ್ರಮಾಣದಲ್ಲಿ ಯಾವ ಸರಕಾರ ಶ್ರಮಿಸಿದೆ ಎಂದು ನನಗೆ ತೋರಿಸಲಿ ಎಂದು ಸವಾಲನ್ನೂ ರಾಜೀವ್‌ ಕುಮಾರ್‌ ಹಾಕಿದ್ದಾರೆ.

ಏನಿದು ಸಬ್ಸಿಡಿ?
– ಸದ್ಯ ಅಡುಗೆ ಅನಿಲ ಸಹಾಯ ಧನ ವ್ಯಾಪ್ತಿಯಲ್ಲಿ LPG ಸಿಲಿಂಡರ್‌ ಮಾತ್ರ
– ಶೀಘ್ರ ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಕೊಳವೆ ಮೂಲಕ ಅನಿಲ ಪೂರೈಕೆ ಮಾಡುವ ವ್ಯವಸ್ಥೆ ಬರಲಿದೆ
– ಆಗ ಪೈಪ್‌ ಲೈನ್‌ ಮೂಲಕ ಬರುವ ಇಂಧನ ಹಾಗೂ ಇತರೆ ಜೈವಿಕ ಇಂಧನಗಳನ್ನೂ ಸಬ್ಸಿಡಿ ವ್ಯಾಪ್ತಿಗೆ ತರುವ ಚಿಂತನೆಯಿದೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.