ಗ್ರಹಣದಿಂದ ಕೆಟ್ಟ ಪರಿಣಾಮಗಳು;ಎಚ್ಚರಿಕೆ ವಹಿಸಿ: ಬಿಎಸ್ವೈ ಸಲಹೆ
Team Udayavani, Jul 18, 2018, 1:37 PM IST
ಶಿವಮೊಗ್ಗ: ಜುಲೈ 27 ರಂದು ಸಂಭವಿಸುವ ಗ್ರಹಣದಿಂದ ಕೆಟ್ಟ ಪರಿಣಾಮಗಳು ಸಂಭವಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಜನರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಗ್ರಹಣದ ಕುರಿತು ಎಚ್ಚರಿಕೆ ವಹಿಸಿ. ಕೆಟ್ಟ ಪರಿಣಾಮಗಳಾಗದಂತೆ ದೇವರನ್ನು ಪ್ರಾರ್ಥಿಸುವುದೊಂದೆ ದಾರಿ. ಯಾರೂ ಗ್ರಹಣದ ದಿನ ಶುಭ ಕಾರ್ಯಗಳನ್ನು ಮಾಡಬೇಡಿ ಎಂದರು.
ನಾನು ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡಿ ಜನರ ಸಮಸ್ಯೆ ಆಲಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ