ಗೋಮಾಳದಲ್ಲಿ ಕಾಮಗಾರಿಗೆ ತಡೆ


Team Udayavani, Jul 19, 2018, 3:31 PM IST

kol-1.jpg

ಬೇತಮಂಗಲ: ಗೋಮಾಳದಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡಲು ಮೀಸಲಿಟ್ಟಿದ್ದ 4 ಎಕರೆ ಜಮೀನನ್ನು ಜಿಪಂ ಮಾಜಿ
ಸದಸ್ಯರೊಬ್ಬರು ವಿಂಗಡಣೆ ಮಾಡುತ್ತಿದ್ದನ್ನು ತಡೆದ ಗ್ರಾಮಸ್ಥರು, ಆ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡಿರುವ ಘಟನೆ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದ ಗೋಮಾಳ ಜಮೀನಿನಲ್ಲಿ 4 ದಿನಗಳಿಂದ ವಿವಿಧ ಚಟುವಟಿಕೆಗಳು ಗರಿಗೆದರಿವೆ. ಆದರೂ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ: ಚೆಕ್‌ ಡ್ಯಾಂ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಿಕೊಂಡು ಸರ್ಕಾರಿ ಜಮೀನು ಕಬಳಿಸುವ ಉದ್ದೇಶದಿಂದ ಸುಮಾರು 4.20ಎಕರೆ ಜಾಗದಲ್ಲಿ 2 ಎಕರೆಯಷ್ಟು ಜಮೀನನ್ನು ಜೆಸಿಬಿ ಮೂಲಕ ವಿಂಗಡಣೆ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ವಿಗಂಡಣೆ ಮಾಡಲಾಗುತ್ತಿತ್ತು. 

ಇದನ್ನು ಗಮನಿಸಿದ ಗ್ರಾಮಸ್ಥರು ವಿಂಗಡಣೆ ಮಾಡದಂತೆ ತಡೆದರು. ಆಗ ಜಿಪಂ ಮಾಜಿ ಸದಸ್ಯರು ಗ್ರಾಮಸ್ಥರಿಗೆ ಅನುಕೂಲ ವಾಗಲೆಂದು ಚೆಕ್‌ ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇನೆ. ನಿಮಗೆ ತೊಂದರೆಯಾಗುತ್ತದೆ ಎಂದಾದರೆ ಬೇಡವೆಂದು ಹೇಳಿದರು.

ಬಿಗುವಿನ ವಾತಾವರಣ ಸೃಷ್ಟಿ: ಅಂದಾಜು 4.20 ಎಕರೆ ಜಾಗದಲ್ಲಿ ಸರ್ಕಾರ ಅರಣ್ಯ ಇಲಾಖೆಯಿಂದ ನೀಲಗಿರಿ ಮರಗಳನ್ನು ನೆಟ್ಟಿತ್ತು. ಇತ್ತೀಚೆಗೆ ಅವುಗಳನ್ನು ಕಟಾವು ಮಾಡಲಾಗಿತ್ತು. ಇದೇ ವೇಳೆಗೆ ಅಲ್ಲಿನ ರೈತರಿಗೆ ಅನುಕೂಲವಾಗುವಂತೆ ಚೆಕ್‌ ಡ್ಯಾಂ ನಿರ್ಮಾಣ ಮಾಡಲು 2 ಎಕರೆಯಷ್ಟು ಜಮೀನನ್ನು ವಿಂಗಡಣೆ ಮಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಜಿಸಿಬಿಯನ್ನು ತಡೆದರು. ಇದರಿಂದ, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಕೈಕಟ್ಟಿ ಕುಳಿತ ಕಂದಾಯ ಅಧಿಕಾರಿಗಳು: ಈ ಸರ್ಕಾರಿ ಗೋಮಾಳದಲ್ಲಿ ಸುಮಾರು 100ಕ್ಕೂ ಹೆಚ್ಚು ಗುಡಿಸಲುಗಳನ್ನು ನಿರ್ಮಿಸಲಾಗಿದೆ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಕೈಕಟ್ಟಿ ಕೊಂಡು ಕುಳಿತಿರುವುದು ಚರ್ಚೆಗೆ ಗ್ರಾಸವಾಗಿದೆ. 

ಬೇತಮಂಗಲ- ಕೋಲಾರ ಮುಖ್ಯ ರಸ್ತೆಯಲ್ಲೇ ನಡೆಯುತ್ತಿದ್ದ ಈ ಘಟನೆಯನ್ನು ದಾರಿ ಹೋಕರು ನಿಂತು ನೋಡುತ್ತಿದ್ದುದು
ಸಾಮಾನ್ಯವಾಗಿತ್ತು.  

ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯ ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮಸ್ಥರು ತಮ್ಮ ನಿವೇಶನದ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಗಮನ ಹರಿಸಿಲ್ಲ. ಸ್ವಂತ ಮನೆಗಳಿಲ್ಲದ ತಾವು ಗುಡಿಸಲು ನಿರ್ಮಿಸಿಕೊಂಡು ಜೀನವ ನಡೆಸುತ್ತಿದ್ದೇವೆ. ಆದ್ದರಿಂದ, ತಮಗೆ ನಿವೇಶನಗಳನ್ನು ಹಂಚಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಅನುವು ಮಾಡಬೇಕೆಂದು ಸ್ಥಳಿಯ ಸೂರುರ

ಬಂಗಾರಪೇಟೆ ತಾಲೂಕು ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ವನ್ನು ಜಿಪಂ ಮಾಜಿ ಸದಸ್ಯರು ಕಬಳಿಸುವ ಪ್ರಯತ್ನ ಮಾಡಿರುವುದು ಮತ್ತು ಗ್ರಾಮಸ್ಥರು ಗುಡಿಸಲು ನಿರ್ಮಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೂಡಲೇ ಗ್ರಾಪಂ ಪಿಡಿಒರಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ಜರುಗಿಸುತ್ತೇನೆ.
  ಸುಭಾನ್‌, ತಾಪಂ ಇಒ, ಬಂಗಾರಪೇಟೆ

ಕೆ.ಆರ್‌. ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.