ದಿಲ್ಲಿ ಸರಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಲೆ
Team Udayavani, Jul 19, 2018, 4:21 PM IST
ಹೊಸದಿಲ್ಲಿ : ಅತ್ಯಂತ ಆಘಾತಕಾರಿ ಘಟನೆಯೊಂದರಲ್ಲಿ ಇಲ್ಲಿನ ಸರಕಾರಿ ಶಾಲೆಯೊಂದರ ವಿದ್ಯಾರ್ಥಿಗಳ ಗುಂಪು 17 ವರ್ಷ ಪ್ರಾಯದ ಹತ್ತನೇ ತರಗತಿಯ ವಿದ್ಯಾರ್ಥಿ ಗೌರವ್ ಎಂಬಾತನನ್ನು ಹೊಡೆದು ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಬುಧವಾರ ಇಲ್ಲಿನ ಜ್ಯೋತಿನಗರದ ಎಸ್ಕೆವಿ ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪಿನಲ್ಲಿ ಜಗಳ ಉಂಟಾಗಿತ್ತು.
ವಿದ್ಯಾರ್ಥಿಗಳ ಗುಂಪಿನಿಂದ ಮಾರಣಾಂತಿಕ ಹೊಡೆತಕ್ಕೆ ಗುರಿಯಾದ ಗೌರವ್ ನನ್ನು ಆತನ ಸಹೋದರ ಗೋವಿಂದ ಜಿಟಿಬಿ ಆಸ್ಪತ್ರೆಗೆ ಒಯ್ದಿದ್ದ. ಆದರೆ ಅಲ್ಲಿನ ವೈದ್ಯರು ಗೌರವ್ ಅದಾಗಲೇ ಮೃತಪಟ್ಟಿರುವುದನ್ನು ಖಚಿತಪಡಿಸಿದರು.
ಮೃತ ವಿದ್ಯಾರ್ಥಿ ಗೌರವ್ ನ ಹೆತ್ತವರು ಬಾಬರ್ಪುರ ನಿವಾಸಿಗಳು; ಗೌರವ್ ತನ್ನ ಕ್ಲಾಸ್ ಟೀಚರನ್ನು ಭೇಟಿಯಾಗಲು ಹೋಗಿದ್ದಾಗ ಈ ಘಟನೆ ನಡೆಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಕೆಲವು ವಿದ್ಯಾರ್ಥಿಗಳ ವಿರುದ್ಧ ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗೌರವ್ ಸಾವಿನ ಕಾರಣ ಏನೆಂಬುದು ಅಟಾಪ್ಸಿಯಿಂದ ತಿಳಿಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್