ಮೆಸ್ಕಾಂ 2.93 ಕೋ.ರೂ., ತೋಟಗಾರಿಕೆ 90 ಲ.ರೂ., ಕೃಷಿ 34 ಲ.ರೂ. ಹಾನಿ


Team Udayavani, Jul 20, 2018, 2:50 AM IST

electricity-distribution-900.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಎರಡು ಬಾರಿ ದೊಡ್ಡ ಮಟ್ಟದಲ್ಲಿ ಮಳೆಹಾನಿ ಸಂಭವಿಸಿದೆ. ಒಂದು ವಾರದ ಹಿಂದೆ ಮತ್ತು ಜೂನ್‌ ತಿಂಗಳಲ್ಲಿ ನಡೆದ ಭಾರೀ ಪ್ರಮಾಣದ ಮಳೆಗೆ ಜಿಲ್ಲೆಯಲ್ಲಿ ಒಟ್ಟು 2.93 ಕೋ.ರೂ. ಮೆಸ್ಕಾಂಗೆ, 90 ಲ.ರೂ. ತೋಟಗಾರಿಕೆ ಬೆಳೆ, 34 ಲ.ರೂ. ಕೃಷಿ ಬೆಳೆ ನಷ್ಟವಾಗಿದೆ. ಮೆಸ್ಕಾಂ ನಷ್ಟದಲ್ಲಿ ಉಡುಪಿ ವಿಭಾಗದ (ಉಡುಪಿ ಮತ್ತು ಕಾರ್ಕಳ ತಾಲೂಕು) ನಷ್ಟ 2.04 ಕೋ.ರೂ., ಕುಂದಾಪುರ ವಿಭಾಗದ (ಕುಂದಾಪುರ ತಾಲೂಕು) 89.4 ಲ.ರೂ. ಉಡುಪಿ ವಿಭಾಗದಲ್ಲಿ 687 ಮತ್ತು ಕುಂದಾಪುರ ವಿಭಾಗದಲ್ಲಿ 408 ಗ್ರಾಮಗಳಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 2,485 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಇದರಲ್ಲಿ ಉಡುಪಿ ವಿಭಾಗದಲ್ಲಿ 1,674, ಕುಂದಾಪುರ ವಿಭಾಗದಲ್ಲಿ 811 ಕಂಬಗಳು ಇವೆ. ಜಿಲ್ಲೆಯಲ್ಲಿ ಒಟ್ಟು 345 ಟ್ರಾನ್ಸ್‌ಫಾರ್ಮರ್‌ ಗಳು ಹಾಳಾಗಿವೆ. ಇದರಲ್ಲಿ ಉಡುಪಿ ವಿಭಾಗದಲ್ಲಿ 246, ಕುಂದಾಪುರ ವಿಭಾಗದಲ್ಲಿ 99 ಟ್ರಾನ್ಸ್‌ಫಾರ್ಮರ್‌ ಗಳು ಇವೆ. 

ಒಟ್ಟು 54.32 ಕಿ.ಮೀ. ಮಾರ್ಗಗಳು (ಉಡುಪಿ ವಿಭಾಗ 38.72 ಕಿ.ಮೀ., ಕುಂದಾಪುರ ವಿಭಾಗ 15.59 ಕಿ.ಮೀ.) ಹಾನಿಗೊಳಗಾಗಿದ್ದು ಇವುಗಳನ್ನೂ ಸರಿಪಡಿಸಲಾಗಿದೆ. ಹಾನಿಗೊಳಗಾದ ಕಂಬಗಳಲ್ಲಿ ಐದು, ಟ್ರಾನ್ಸ್‌ಫಾರ್ಮರ್‌ ಗಳಲ್ಲಿ ಎರಡನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ದುರಸ್ತಿಪಡಿಸಲಾಗಿದೆ. ಹಿಂದಿನ ವರ್ಷದಲ್ಲಿ ಆದ ಒಟ್ಟು ಹಾನಿ 3.81 ಕೋ.ರೂ. ಇದಕ್ಕೆ ಹೋಲಿಸಿದರೆ ಈ ವರ್ಷ ಇದುವರೆಗೆ ಆದ ಹಾನಿ ಜಾಸ್ತಿ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಸಿದ ಒಟ್ಟು 127 ರೈತರ 18.28 ಹೆಕ್ಟೇರ್‌ ಪ್ರದೇಶಕ್ಕೆ ಹಾನಿಯಾಗಿದೆ. 89.99 ಲಕ್ಷ ರೂ. ನಷ್ಟವಾಗಿದ್ದು 4.19 ಲ.ರೂ. ಪರಿಹಾರ ಪಾವತಿಸಲಾಗಿದೆ. ಉಡುಪಿ ತಾಲೂಕಿನಲ್ಲಿ  ಮೂರು ರೈತರ 0.20 ಹೆ., ಕುಂದಾಪುರ ತಾಲೂಕಿನಲ್ಲಿ 72 ಕೃಷಿಕರ 9.74 ಹೆ., ಕಾರ್ಕಳ ತಾಲೂಕಿನ 52 ರೈತರ 8.30 ಹೆ. ಭೂಮಿಯ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಅತಿ ಹೆಚ್ಚು ಹಾನಿಗೊಳಗಾದ ಬೆಳೆ ಅಡಿಕೆ. ಒಟ್ಟು 13 ಹೆ. ಅಡಿಕೆ ಬೆಳೆ ನಾಶವಾಗಿದೆ. ಅನಂತರ ತೆಂಗು, ಬಾಳೆ, ಗೇರು, ಹಲಸು, ಮಾವು, ಕಾಳು ಮೆಣಸಿನ ಬೆಳೆ ಹಾನಿಗೊಂಡಿವೆ.

ಉಡುಪಿ ಜಿಲ್ಲೆಯಲ್ಲಿ 103 ಕೃಷಿಕರ 49 ಹೆಕ್ಟೇರ್‌ ಪ್ರದೇಶದ ಭತ್ತದ ಕೃಷಿಗೆ ಹಾನಿಯಾಗಿದೆ. ಉಡುಪಿ ತಾಲೂಕಿನ ಐವರು ಕೃಷಿಕರ 27.6 ಹೆ., ಕುಂದಾಪುರ ತಾಲೂಕಿನ 21 ಕೃಷಿಕರ 12 ಹೆ., ಕಾರ್ಕಳ ತಾಲೂಕಿನ 25 ಕೃಷಿಕರ 10 ಹೆ. ಭತ್ತದ ಬೆಳೆ ನಷ್ಟವಾಗಿದೆ. ಬೆಂಬಲ ಬೆಲೆ ಪ್ರಕಾರ ಆದ ಬೆಳೆ ನಷ್ಟ 34.30 ಲ.ರೂ., ಸರಕಾರಿ ನಿಯಮದ ಪ್ರಕಾರ ಹೆಕ್ಟೇರ್‌ ಗೆ 6,800 ರೂ.ನಂತೆ ಒಟ್ಟು 3.33 ಲ.ರೂ. ಪರಿಹಾರ ಧನ ವಿತರಿಸಲಾಗುತ್ತದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.