ಭಯೋತ್ಪಾದನೆ ಮೀರಿದ ರಸ್ತೆ ಹೊಂಡ ಸಾವಿನ ಸಂಖ್ಯೆ: ಸುಪ್ರೀಂ ಕಳವಳ
Team Udayavani, Jul 20, 2018, 3:39 PM IST
ಹೊಸದಿಲ್ಲಿ : ದೇಶಾದ್ಯಂತ ರಸ್ತೆ ಹೊಂಡಗಳಲ್ಲಿ ಬಿದ್ದು ಸಾಯುತ್ತಿರುವವರ ಸಂಖ್ಯೆಯು ಭಯೋತ್ಪಾದಕ ಕೃತ್ಯಗಳಿಗೆ ಬಲಿಯಾಗುವವರ ಸಂಖ್ಯೆಗಿಂತಲೂ ಹೆಚ್ಚಿದೆ ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ದೇಶಾದ್ಯಂತ ಹೊಂಡ ಗುಂಡಿಗಳಿಂದ ಕೂಡ ರಸ್ತೆಗಳ ಶೋಚನೀಯ ಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು.
ದೇಶಾದ್ಯಂತದ ರಸ್ತೆ ಹೊಂಡಗಳ ದುಸ್ಥಿತಿಯನ್ನು ಅವಲೋಕಿಸುವಂತೆ ಜಸ್ಟಿಸ್ ಮದನ್ ಬಿ ಲೋಕೂರ್ ಮತ್ತು ಜಸ್ಟಿಸ್ ದೀಪಿಕಾ ಗುಪ್ತಾ ಅವರನ್ನು ಒಳಗೊಂಡ ಪೀಠ, ಸುಪ್ರೀಂ ಕೋರ್ಟ್ ನ ರಸ್ತೆ ಸುರಕ್ಷಾ ಸಮಿತಿಯನ್ನು ಕೇಳಿಕೊಂಡಿತು.
ದೇಶಾದ್ಯಂತದ ರಸ್ತೆಗಳ ಸ್ಥಿತಿಗತಿ ಅತ್ಯಂತ ಭೀತಿಕಾರಕವಾಗಿದ್ದು ಇದು ಜನರ ಜೀವನ್ಮರಣ ಪ್ರಶ್ನೆಯಾಗಿದೆ. ರಸ್ತೆ ಹೊಂಡಗಳಿಂದಾಗಿ ಸಂಭವಿಸುವ ಅಪಘಾತಗಳಲ್ಲಿ ಮೃತರಾಗುವವರ ಕುಟುಂಬದವವರು ಸೂಕ್ತ ಪರಿಹಾರ ಪಡೆಯಲು ಅರ್ಹರಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ