ಗುಡ್ಡ ಕುಸಿತ : ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ ?
Team Udayavani, Jul 20, 2018, 5:35 PM IST
ಗೋಪೇಶ್ವರ್ : ಚಮೋಲಿ ಜಿಲ್ಲೆಯ ಜೋಷಿಮಠ ಪ್ರದೇಶದಲ್ಲಿ ಟಿನ್ ಶೆಡ್ ಮೇಲೆ ಗುಡ್ಡ ಜರಿದು ಸಂಭವಿಸಿದ ದುರಂತದಲ್ಲಿ ಓರ್ವ ನೇಪಾಲಿ ಮಹಿಳಾ ಕೂಲಿ ಮತ್ತು ಆಕೆಯ ಮಗು ಜೀವಂತ ಸಮಾಧಿಯಾಗಿರುವ ಘಟನೆ ವರದಿಯಾಗಿದೆ.
ಮಹಿಳೆಯ ಪತಿ ಮತ್ತು ಇನ್ನೊಂದು ಮಗು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ ಈ ಪ್ರದೇಶದಲ್ಲಿ ಮೇಘ ಸ್ಫೋಟವಾಗಿತ್ತು. ಪರಿಣಾಮವಾಗಿ ಗುಡ್ಡ ಜರಿದು ಕಾರ್ಮಿಕ ಕುಟುಂಬ ವಾಸವಾಗಿದ್ದ ಟಿನ್ ಶೆಡ್ ಮೇಲೆ ಕಲ್ಲು, ಮಣ್ಣಿನ ರಾಶಿ ಬಿದ್ದಿತ್ತು. ಟಿನ್ ಶೆಡ್ ಒಳಗಿದ್ದ ಮಹಿಳೆ ಮತ್ತು ಆಕೆಯ ಮಗು ಜೀವಂತ ಸಮಾಧಿಯಾದರು.
ಮಹಿಳೆಯ ಪತಿ ಮತ್ತು ಇನ್ನೊಂದು ಮಗು ನಾಪತ್ತೆಯಾಗಿದ್ದು ಇವರು ಕೂಡ ಜೀವಂತ ಸಮಾಧಿಯಾಗಿರುವ ಭೀತಿ ಇದೆ ಎಂದು ಜೋಷಿಮಠದ ಎಸ್ಡಿಎಂ ಯೋಗೇಂದ್ರ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ