ಹಿಮಾ ದಾಸ್‌ ಒಲಿಂಪಿಕ್ಸ್‌ ಭರವಸೆ


Team Udayavani, Jul 21, 2018, 12:16 PM IST

10.jpg

ಭಾರತೀಯರು ಟ್ರ್ಯಾಕ್‌ ಇವೆಂಟ್‌ಗಳಲ್ಲಿ ಪದಕವೇ ಇಲ್ಲ ಎಂದು ಪರಿತಪ್ಪಿಸುತ್ತಿರುವ ಕಾಲದಲ್ಲಿ ಹುಟ್ಟಿದ ಅಸಮಾನ್ಯ ಪ್ರತಿಭೆಯೇ ಹಿಮಾ ದಾಸ್‌. ಈಕೆಗೆ ಈಕೆಯೇ ಸಾಟಿ. ಅಸ್ಸಾಂನ ಬಡ ಕುಟುಂಬದಲ್ಲಿ ಹುಟ್ಟಿ. ಅದರಲ್ಲೂ ಅಥ್ಲೆಟಿಕ್ಸ್‌ಗೆ ಬಂದ ಕೇವಲ 18 ತಿಂಗಳಲ್ಲೇ ಕಿರಿಯರ ವಿಶ್ವ ಚಾಂಪಿಯನ್‌ಶಿಪ್‌ನ 100 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದು. ಎಲ್ಲರು ತನ್ನತ್ತ ತಿರುಗಿ ಮಾಡಿದ ದಿಟ್ಟೆ ಭಾರತೀಯ ನಾರಿ. 

ಸುಮಾರು ವರ್ಷಗಳ ಹಿಂದೆ ಟ್ರ್ಯಾಕ್‌ ಇವೆಂಟ್‌ಗಳಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ತಂದುಕೊಟ್ಟಿದು ಮಿಲಾV ಸಿಂಗ್‌. ಇವರ ಬಳಿಕ ಭಾರತಕ್ಕೆ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಪದಕ ತಂದುಕೊಟ್ಟವರು ಯಾರೂ ಇರಲಿಲ್ಲ.  ಕೆಲವು ದಿನಗಳ ಹಿಂದೆ ಈ ಕುರಿತಂತೆ ಅಥ್ಲೆಟಿಕ್ಸ್‌ ದಿಗ್ಗಜ ಮಿಲಾV ಸಿಂಗ್‌ ಪತ್ರಿಕಾಗೋಷ್ಠಿಯೊಂದರಲ್ಲಿ ಬೇಸರವನ್ನು ಕೂಡ ವ್ಯಕ್ತಪಡಿಸಿದ್ದರು. ಟ್ರ್ಯಾಕ್‌ನಲ್ಲಿ ಪದಕ ಗೆಲ್ಲಬಲ್ಲ ಅಥ್ಲೀಟ್‌ಗಳನ್ನು ಕಾಣುವುದು ನನ್ನ ಕನಸು ಎಂದಿದ್ದರು. ಈ ಕನಸನ್ನು ಹಿಮಾ ದಾಸ್‌ ಈಗ ನನಸು ಮಾಡಿದ್ದಾರೆ. ಮುಂಬರುವ ಒಲಿಂಪಿಕ್ಸ್‌ನಲ್ಲಿ ಹಿಮಾ ದಾಸ್‌ ಚಿನ್ನದ ನಗು ಚೆಲ್ಲುವ ಭರವಸೆಯನ್ನು ಭಾರತೀಯರಲ್ಲಿ ಮೂಡಿಸಿದ್ದಾರೆ. 

ಅಸ್ಸಾಂನ ಭತ್ತದ ಹುಡುಗಿ: ಹಿಮಾ ದಾಸ್‌ ಅಸ್ಸಾಂನವರು. ಭತ್ತ ಬೆಳೆಯುವ ರೈತನ ಮಗಳು. ಹುಟ್ಟಿದ್ದು 2000 ಜ.9ಕ್ಕೆ. ಫಿನ್‌ಲಾÂಂಡ್‌ನ‌ ತಾಂಪೆರೆ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನ 400 ಮೀ. ವೈಯಕ್ತಿಕ ವಿಭಾಗದ ಓಟದಲ್ಲಿ ಹಠಾತ್‌ ಚಿನ್ನದ ಪದಕ ಗೆದ್ದರು. ಭಾರತಕ್ಕೆ ಕಿರಿಯರ ಕೂಟದಲ್ಲಿ ಪದಕ ಗೆದ್ದುಕೊಟ್ಟ ಮೊದಲ ಭಾರತೀಯೆ ಎನ್ನುವ ದಾಖಲೆಯನ್ನೂ ನಿರ್ಮಿಸಿದ್ದರು. ಆಗಲೇ ವಿಶ್ವಕ್ಕೆ ಹಿಮಾ ದಾಸ್‌ ಎಂದರೆ ಯಾರು ಎಂದು ಗೊತ್ತಾಗಿದ್ದು. 

ಕಾಮನ್ವೆಲ್ತ್‌ನಲ್ಲಿ ಚಿನ್ನ ಮಿಸ್‌: ಹಿಮಾ ದಾಸ್‌ ಕಾಮನ್‌ವೆಲ್ತ್‌ನಲ್ಲಿ ಪಾಲ್ಗೊಂಡಿದ್ದರು. 400 ಮೀ. ವೈಯಕ್ತಿಕ ವಿಭಾಗದಲ್ಲಿ 51.32 ಸೆಕೆಂಡ್ಸ್‌ನಲ್ಲಿ ಗುರಿ ಸೇರಿ 6ನೇ ಸ್ಥಾನಕ್ಕೆ ತೃಪ್ತಿಕೊಟ್ಟವರು. ಆದರೆ ಕಿರಿಯರ ಕೂಟದಲ್ಲಿ 400 ಮೀ. ಓಟವನ್ನು 51.46 ಸೆಕೆಂಡ್ಸ್‌ನಲ್ಲಿ ಗುರಿ ತಲುಪಿ ಚಿನ್ನ ಕೊರಳಿಗೇರಿಸಿಕೊಂಡರು.  

ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.