ನಾಳೆ ಎರಡನೇ ಹಂತದ ಭೀಮಾ ನದಿ ಶುದ್ಧೀಕರಣ


Team Udayavani, Jul 21, 2018, 4:56 PM IST

gul-1.jpg

ಕಲಬುರಗಿ: ನದಿಗೆ ಕಾರ್ಖಾನೆಗಳ ತ್ಯಾಜ್ಯ ಸೇರ್ಪಡೆ ಹಾಗೂ ಇತರ ಅಕ್ರಮಗಳಿಂದ ಮಲೀನಗೊಳ್ಳುತ್ತಿರುವ ನದಿಗಳ ಸ್ವತ್ಛತಾ ಕಾರ್ಯದ ಅಂಗವಾಗಿ ಜುಲೈ 22ರಂದು ಜಿಲ್ಲೆಯ ಜೀವನಾಡಿ ಭೀಮಾನದಿ ಶುದ್ಧೀಕರಣ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರಾಜ್ಯದ ಏಳು ಜೀವ ನದಿಗಳ ಸ್ವತ್ಛತೆ ಕೈಗೊಂಡಿದ್ದು, ಎರಡನೇ ಹಂತವಾಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿಯಲ್ಲಿ ಜು. 22ರಂದು ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶುದ್ಧೀಕರಣ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಯುವ ಬ್ರಿಗೇಡ್‌ನ‌ ಸುನೀಲಕುಮಾರ್‌ ದೇಸಾಯಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಜುಲೈ 8ರಂದು ಸುಮಾರು 120ಕ್ಕೂ ಅಧಿಕ ಕಾರ್ಯಕರ್ತರು ಘತ್ತರಗಿ ನದಿಯಲ್ಲಿ ಸುಮಾರು 60 ಟನ್‌ಗೂ ಅಧಿ ಕ ತ್ಯಾಜ್ಯವನ್ನು ಹೊರತೆಗೆಯಲಾಗಿದೆ. ಈಗ ಎರಡನೇ ಹಂತದಲ್ಲಿ ಮತ್ತೂಮ್ಮೆ ಕೈಗೊಳ್ಳಲಾಗಿದೆ. ಭೀಮಾ ನದಿಯು ಉತ್ತರ ಕರ್ನಾಟಕದ ಜೀವನಾಡಿ ಹಾಗೂ ಜೀವ ನದಿಯೂ ಹೌದು. ಕರ್ನಾಟಕದಲ್ಲಿ 286 ಕಿ.ಮೀ. ಹರಿದು 18315 ಚ.ಕಿ.ಮೀ.ಗಳಷ್ಟು ಜಲಾನಯನ ಪ್ರದೇಶ ಹೊಂದಿದೆ. ಕುಡಿಯುವ ನೀರು, ಕೃಷಿ, ಕೈಗಾರಿಕೆಗಳಿಗೆ ಮೂಲ ಆಕರ ಭೀಮಾ ನದಿ. ಕೇವಲ ಕರ್ನಾಟಕಕ್ಕೆ ಅಷ್ಟೇ ಅಲ್ಲ, ಮಹಾರಾಷ್ಟ್ರ, ತೆಲಂಗಾಣಗಳಿಗೂ ಅನ್ವಯಿಸಿದೆ. 

ನದಿಯ ತಟದಲ್ಲಿ ಪುಣ್ಯಕ್ಷೇತ್ರಗಳಿಗೇನೂ ಕಡಿಮೆ ಇಲ್ಲ. ಅದರಲ್ಲಿಯೂ ಗಾಣಗಾಪುರ, ಘತ್ತರಗಿ ಕ್ಷೇತ್ರಗಳು ಪ್ರಮುಖವಾಗಿವೆ. ಭಕ್ತಾದಿಗಳು ಕೊಳೆಯನ್ನು ತೊಳೆಯುವ ಭರದಲ್ಲಿ ಇಡೀ ಭೀಮೆಯನ್ನು ಕಸದ ತೊಟ್ಟಿಯನ್ನಾಗಿ ಮಾರ್ಪಡಿಸಿದ್ದಾರೆ. ಬದಲಾಯಿಸುವ ಹೊಣೆ ಈಗ ನಮ್ಮದಾಗಿದೆ ಎಂದು ವಿವರಣೆ ನೀಡಿದರು.

ಮನೆಯ ಕಸ,ತ್ಯಾಜ್ಯ, ಕಾರ್ಖಾನೆ ಕೊಳಕನ್ನು ಮತ್ತು ರಾಸಾಯನಿಕಯುಕ್ತ ವಿಷವನ್ನು ನದಿಗೆ ಉಣಿಸುತ್ತಿದ್ದೇವೆ. ಬೆಂಗಳೂರಿನ ಪ್ರಭಾವತಿ ನದಿಯಿಂದು ಚರಂಡಿಯಾಗಿ ಮಾರ್ಪಟ್ಟಿದೆ. ಆ ರೀತಿ ಭೀಮಾ ನದಿ ಆಗಬಾರದು. ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಿ. ಭೀಮಾ ನದಿಗೆ ತ್ಯಾಜ್ಯ ಸೇರಿಸುವುದನ್ನು ನಿಲ್ಲಿಸೋಣ. ಒಂದು ರವಿವಾರ ಭೀಮೆಗೆ ಮೀಸಲಿಡೋಣ ಎನ್ನುವ ನಿಟ್ಟಿನಲ್ಲಿ ಜು. 22ರಂದು ಬೆಳಗ್ಗೆ 6 ಗಂಟೆಗೆ ಭಾಗವಹಿಸಬೇಕೆಂದು ಕೋರಿದರು.

ಮುಂದಿನ ದಿನಗಳಲ್ಲಿ ಗಾಣಗಾಪುರ ಸೇರಿದಂತೆ ಇನ್ನಿತರ ಪವಿತ್ರ ಕ್ಷೇತ್ರಗಳನ್ನು ಸ್ವತ್ಛಗೊಳಿಸಲಾಗುತ್ತದೆ ಎಂದರು. ಸುನೀಲ ಶೆಟ್ಟಿ, ಸಂಜುಕುಮಾರ ಭಾವಿಕಟ್ಟಿ, ಸಂತೋಷ ಸಾಮ್ರಾಟ, ಅನೀಲ ದೇಸಾಯಿ ಇದ್ದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.