ಕುಂದಾಪುರ: ಪೊಲೀಸರಿಂದ ಶಾಲಾ ವಾಹನಗಳ ತಪಾಸಣೆ, ಎಚ್ಚರಿಕೆ


Team Udayavani, Jul 22, 2018, 7:00 AM IST

2107kdpp15.jpg

ಕುಂದಾಪುರ: ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ನಿಯಮಗಳು ಪಾಲನೆಯಾಗುತ್ತಿದೆಯೇ ಎನ್ನುವ ನಿಟ್ಟಿನಲ್ಲಿ ಕುಂದಾಪುರ ಪೊಲೀಸ್‌ ಠಾಣೆ ಠಾಣಾಧಿಕಾರಿ ಹರೀಶ್‌ ಹಾಗೂ ಅಪರಾಧ ವಿಭಾಗಗಳ ಎಸ್‌ಐ ರಮೇಶ್‌ ಅವರ ನೇತೃತ್ವದಲ್ಲಿ ಶನಿವಾರ ಬಸೂÅರಿನ ಮೂರುಕೈ ಮತ್ತು ಕುಂದಾಪುರ ಪೇಟೆಯಲ್ಲಿ ದಿಢೀರ್‌ ಶಾಲಾ ವಾಹನಗಳನ್ನು ತಪಾಸಣೆ ನಡೆಸಲಾಯಿತು. 

ಇದೇ ವೇಳೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ, ಹೆಚ್ಚಿನ ಮಕ್ಕಳನ್ನು ಕರೆದೊ ಯ್ಯುತ್ತಿದ್ದ ಕೆಲ ಶಾಲಾ ವಾಹನಗಳ ಚಾಲಕ ರಿಗೆ ಇದು ಮೊದಲ ಬಾರಿ ಆಗಿರುವುದರಿಂದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಚಾಲಕರು ಸಂಚಾರಿ ನಿಯಮ ಪಾಲಿಸು ತ್ತಿದ್ದಾರೆಯೇ ಹಾಗೂ ಶಾಲಾ ವಾಹನಗಳು ಕಾನೂನು ಪ್ರಕಾರ ಇದೆಯೇ ಎನ್ನುವ ಕಾರಣಕ್ಕಾಗಿ ಪರಿಶೀಲನೆ ನಡೆಸಿದ್ದಾರೆ.

3 ವರ್ಷಗಳ ಹಿಂದೆ ತ್ರಾಸಿಯಲ್ಲಿ ಡಾನ್‌ ಬಾಸ್ಕೋ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕಿಡಾಗಿ 8 ಮಕ್ಕಳು ಸಾವನ್ನಪ್ಪಿದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಶಾಲಾ ಮಕ್ಕಳ ವಾಹನಗಳಿಗೆ ಕೆಲ ಮಾರ್ಗಸೂಚಿಗಳನ್ನು ನೀಡಿತ್ತು. ಆದರೆ ಆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ನಿಯಮ ಬಾಹಿರವಾಗಿ ಮಕ್ಕಳನ್ನು ಕರೆದೊಯ್ಯಲಾಗುತ್ತಿದೆ ಎನ್ನುವ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಎಎಸ್‌ಐ ಸುಧಾ ಪ್ರಭು, ಸಿಬಂದಿ ಸಚಿನ್‌, ಆನಂದ ಭಾಗಿಯಾದರು. 

ಈಗ ಎಚ್ಚರಿಕೆ
ನಿಯಮ ಉಲ್ಲಂಘಿಸಿರುವ ಕುರಿತು ಕೆಲ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಇದು ಮೊದಲ ಬಾರಿಗೆ ಆಗಿರುವುದರಿಂದ ಎಚ್ಚರಿಕೆ ಅಷ್ಟೇ ನೀಡಲಾಗಿದೆ. ಮುಂದಿನ ಬಾರಿಯೂ ಇದೇ ಮರುಕಳುಹಿಸಿದರೆ ದಂಡ ವಿಧಿಸಲಾಗುವುದು. 
 -  ಹರೀಶ್‌ ಆರ್‌., 
ಕುಂದಾಪುರ ಎಸ್‌ಐ

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.