ಜಾಂಡಿಸ್‌ ಅಥವಾ ಕಾಮಾಲೆ


Team Udayavani, Jul 22, 2018, 6:00 AM IST

dsc0509.jpg

ಜಾಂಡಿಸ್‌ ಅಥವಾ ಕಾಮಾಲೆ ಒಂದು ಸಾಮಾನ್ಯ ಆರೋಗ್ಯ ಸಮಸ್ಯೆ. ಆದರೆ ಇದರ ಬಗ್ಗೆ ಜನಸಾಮಾನ್ಯರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ನಿಮಗೆ ಜಾಂಡಿಸ್‌ ಇದೆ ಎಂಬುದಾಗಿ ಯಾವುದೇ ರೋಗಿಗೆ ಹೇಳಿದರೆ ಸಾಕು, ಆಲೋಪತಿ ವೈದ್ಯಕೀಯ ಪದ್ಧತಿಯಲ್ಲಿ ಅದಕ್ಕೆ ಔಷಧವೇ ಇಲ್ಲ ಎಂಬಂತೆ ಆಯುರ್ವೇದ ವೈದ್ಯರತ್ತ ಧಾವಿಸುತ್ತಾರೆ. ಜಾಂಡಿಸ್‌ನ ವಿವಿಧ ಅಂಶಗಳ ಬಗ್ಗೆ ಚರ್ಚಿಸಿ ಮುಂದಿನ ಬಾರಿ ಜಾಂಡಿಸ್‌ ಜತೆಗೆ ಮುಖಾಮುಖೀಯಾದಾಗ ಏನು ಮಾಡಬೇಕು ಎಂಬ ಬಗ್ಗೆ ನಿಮ್ಮ ಅರಿವನ್ನು ವಿಸ್ತರಿಸುವ ಪ್ರಯತ್ನ ಈ ಲೇಖನದಲ್ಲಿದೆ. 

ಜಾಂಡಿಸ್‌ ಅಥವಾ ಅರಶಿನ ಕಾಮಾಲೆಯಲ್ಲಿ ಕಣ್ಣು ಮತ್ತು ಚರ್ಮ ಹಳದಿಯಾಗುತ್ತವೆ. ಬಹುತೇಕ ಬಾರಿ ಮೂತ್ರವೂ ಹಳದಿಯಾಗುತ್ತದೆ, ಆದರೆ ಯಾವಾಗಲೂ ಅಲ್ಲ. ಕೆಲವು ಪ್ರಕರಣಗಳಲ್ಲಿ ಕಣ್ಣುಗಳು ಹಳದಿ ಬಣ್ಣ ತಾಳುತ್ತವೆ, ಆದರೆ ಮೂತ್ರದ ಬಣ್ಣ ಸಹಜವಾಗಿರುತ್ತದೆ. ಇದರ ಬಗ್ಗೆ ಮುಂದೆ ವಿವರಿಸುತ್ತೇನೆ.
 
ಈಗ ಕಣ್ಣುಗಳು ಏಕೆ ಹಳದಿಯಾಗುತ್ತವೆ ಎಂಬುದನ್ನು ನೋಡೋಣ. ಇದಕ್ಕೆ ಕಾರಣ ರಕ್ತದಲ್ಲಿ ಬಿಲಿರುಬಿನ್‌ ಪ್ರಮಾಣ ಹೆಚ್ಚಳವಾಗುವುದು. ಸಾಮಾನ್ಯವಾಗಿ ಇದು ರಕ್ತದಲ್ಲಿ ಡೆಸಿಲೀಟರ್‌ಗೆ ಒಂದು ಮಿ. ಗ್ರಾಂಗಿಂತ ಕಡಿಮೆ ಇರುತ್ತದೆ, ಇದು 2 ಮಿಲಿಗ್ರಾಂಗಿಂತ ಹೆಚ್ಚಾದರೆ ಕಣ್ಣುಗಳು ಹಳದಿಯಾಗುವುದನ್ನು ಕಾಣಬಹುದು.

ಈ ಬಿಲಿರುಬಿನ್‌ 
ಬರುವುದೆಲ್ಲಿಂದ?
ನಮ್ಮ ರಕ್ತದಲ್ಲಿ ಇರುವ ಕೆಂಪು ರಕ್ತಕಣಗಳ ಜೀವಿತಾವಧಿ ಸುಮಾರು 120 ದಿನಗಳು. ಈ ಕೆಂಪು ರಕ್ತಕಣಗಳು ಹಳೆಯದಾದಂತೆ ಅವುಗಳು ಪ್ಲೀಹ (ಸ್ಪ್ಲೀನ್‌) ನಲ್ಲಿ ನಾಶ ಹೊಂದುತ್ತವೆ. ರಕ್ತದಲ್ಲಿರುವ ಹಿಮೊಗ್ಲೊಬಿನ್‌ ವಿಭಜನೆಯಾಗಿ ಹೆಮೆ ಎಂಬ ಪ್ರೊಟೀನ್‌ ಉತ್ಪಾದನೆಯಾಗುತ್ತದೆ. ಈ ಹೆಮೆಗಳು ಬಿಲಿರುಬಿನ್‌ ಆಗಿ ವಿಭಜನೆಯಾಗುತ್ತವೆ. ಸಾಮಾನ್ಯವಾಗಿ ಈ ಬಿಲಿರುಬಿನ್‌ಗಳನ್ನು ಪಿತ್ತಕೋಶವು ಸ್ವೀಕರಿಸಿ ಅದು ಪಿತ್ತರಸದಲ್ಲಿ ಹೊರಹರಿಯುವಂತೆ ಪರಿವರ್ತಿಸುತ್ತದೆ. ಈ ಪಿತ್ತರಸವು ಬಳಿಕ ಕರುಳನ್ನು ಪ್ರವೇಶಿಸಿದಾಗ ಬಹುತೇಕ ಬಿಲಿರುಬಿನ್‌ಗಳು ಸ್ಟೆರ್ಕೊಬ್ಲಿನ್‌ ಆಗಿ ಪರಿವರ್ತನೆಗೊಂಡು ಮಲದ ಮೂಲಕ ದೇಹದಿಂದ ಹೊರಹಾಕಲ್ಪಡುತ್ತವೆ. 

– ಮುಂದಿನ ವಾರಕ್ಕೆ  

– ಡಾ| ಬಿ. ವಿ. ತಂತ್ರಿ, 
ವಿಭಾಗ ಮುಖ್ಯಸ್ಥರು, 
ಗ್ಯಾಸ್ಟ್ರೊಎಂಟರಾಲಜಿ ವಿಭಾಗ
ಕೆಎಂಸಿ ಆಸ್ಪತ್ರೆ, ಮಂಗಳೂರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.