ಆ. 15ಕ್ಕೆ ಬಿಜೆಪಿ ತೊಲಗಿಸಿ ರ್ಯಾಲಿ: ಮಮತಾ
Team Udayavani, Jul 22, 2018, 6:00 AM IST
ಕೋಲ್ಕತಾ: ದೇಶಾದ್ಯಂತ ಬಡಿದು ಸಾಯಿಸುವ ಕೃತ್ಯಗಳು ನಡೆಯುತ್ತಿವೆ. ಆರ್ಎಸ್ಎಸ್ ಹಾಗೂ ಬಿಜೆಪಿ ತಾಲಿಬಾನಿಗರನ್ನು ಸೃಷ್ಟಿಸುತ್ತಿವೆ. ಆ.15 ರಂದು ಬಿಜೆಪಿ ಹಠಾವೋ, ದೇಶ್ ಬಚಾವೋ (ಬಿಜೆಪಿ ತೊಲಗಿಸಿ, ದೇಶ ಉಳಿಸಿ) ರ್ಯಾಲಿ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ಶನಿವಾರ ನಡೆದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಂಸತ್ನ ಒಳಗೆ ಬಿಜೆಪಿಗೆ ವಿಶ್ವಾಸಮತವಿದೆ. ಆದರೆ, ಹೊರಗೆ ಆ ಸಂಖ್ಯೆ ಇಲ್ಲ. ಇತ್ತೀಚೆಗೆ ಬಿಜೆಪಿ ಶಕ್ತಿ ಕ್ಷೀಣಿಸುತ್ತಿದೆ ಎಂದಿದ್ದಾರೆ. ಟಿಎಂಸಿ ಸೇರ್ಪಡೆ: ಇದೇ ವೇಳೆ,, ಬಿಜೆಪಿ ಮುಖಂಡ ಚಂದನ್ ಮಿತ್ರಾ, ಕಾಂಗ್ರೆಸ್ನ ನಾಲ್ವರು ಶಾಸಕರು ಸಿಎಂ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ