ವನಿತಾ ವಿಶ್ವಕಪ್‌ ಹಾಕಿ: ಭಾರತ-ಇಂಗ್ಲೆಂಡ್‌ 1-1 ಡ್ರಾ


Team Udayavani, Jul 22, 2018, 9:23 AM IST

hocky.jpg

ಲಂಡನ್‌: ಆತಿಥೇಯ ಇಂಗ್ಲೆಂಡ್‌ ವಿರುದ್ಧ ದಿಟ್ಟ ಪ್ರದರ್ಶನ ನೀಡಿ ಇನ್ನೇನು ಗೆಲುವನ್ನು ಒಲಿಸಿಕೊಂಡೇ ಬಿಟ್ಟಿತು ಎನ್ನುವ ಹಂತದಲ್ಲಿ ಎಡವಿದ ಭಾರತ, ವನಿತಾ ವಿಶ್ವಕಪ್‌ ಹಾಕಿ ಕೂಟದ ಆರಂಭಿಕ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಶನಿವಾರ ಇಲ್ಲಿನ “ಲೀ ವ್ಯಾಲಿ ಹಾಕಿ ಆ್ಯಂಡ್‌ ಟೆನಿಸ್‌ ಸೆಂಟರ್‌’ನಲ್ಲಿ ನಡೆದ “ಬಿ’ ವಿಭಾಗದ ಪಂದ್ಯದಲ್ಲಿ ಭಾರತದ ಪರ ನೇಹಾ ಗೋಯಲ್‌ 25ನೇ ನಿಮಿಷದಲ್ಲಿ ಗೋಲು ಬಾರಿಸಿ ಮೇಲುಗೈ ಒದಗಿಸಿದರು. ಇದನ್ನು ಭಾರತ 53ನೇ ನಿಮಿಷದ ತನಕ ಕಾಯ್ದುಕೊಂಡು ಬಂತು. ಆಗ ಮುನ್ನುಗ್ಗಿ ಬಂದ ಲಿಲಿ ಓವ್‌ಸ್ಲಿ ಸಮಬಲದ ಗೋಲು ಸಿಡಿಸಿ ಇಂಗ್ಲೆಂಡನ್ನು ಸೋಲಿನ ಸಂಕಟದಿಂದ ಪಾರುಮಾಡಿದರು. ಕೈಲಿದ್ದ ಪಂದ್ಯವನ್ನು ಕಳೆದುಕೊಂಡ ರಾಣಿ ರಾಮ್‌ಪಾಲ್‌ ಪಡೆ 1-1 ಡ್ರಾಗೆ ಸಮಾಧಾನ ಪಡಬೇಕಾಯಿತು.

ಸವಿತಾ ಅಮೋಘ  ಕೀಪಿಂಗ್‌ 
ದ್ವಿತೀಯ ಕ್ವಾರ್ಟರ್‌ನಲ್ಲೂ ಇಂಗ್ಲೆಂಡ್‌ 3 ಪೆನಾಲ್ಟಿ ಕಾರ್ನರ್‌ ಅವಕಾಶ ಪಡೆಯಿ ತಾದರೂ ಗೋಲು ದಾಖಲಾಗಲಿಲ್ಲ. ಈ ಅವಧಿಯಲ್ಲಿ ಸವಿತಾ ಅವರ ಗೋಲ್‌ ಕೀಪಿಂಗ್‌ ಅಮೋಘ ಮಟ್ಟದಲ್ಲಿತ್ತು. 25ನೇ ನಿಮಿಷದಲ್ಲಿ ನೇಹಾ ಆಕರ್ಷಕ ಫೀಲ್ಡ್‌ ಗೋಲ್‌ ಮೂಲಕ ಭಾರತದ ಪಾಳೆಯದಲ್ಲಿ ಸಂಭ್ರಮ ಉಕ್ಕಿಸಿದರು. ಇಂಗ್ಲೆಂಡ್‌ ರೆಫ‌ರಲ್‌ ಮೊರೆ ಹೋಯಿ ತಾದರೂ ತೀರ್ಪು ಭಾರತದ ಪರವಾಗಿಯೇ ಬಂತು. ವಿರಾಮದ ವೇಳೆ ಭಾರತ 1-0 ಮುನ್ನಡೆಯಲ್ಲಿತ್ತು.

ಓವ್‌ಸ್ಲಿ ಸಮಬಲದ ಹೊಡೆತ
3ನೇ ಕ್ವಾರ್ಟರ್‌ನಲ್ಲಿ ಅಲೆಕ್ಸ್‌ ಡಾನ್ಸನ್‌ ಮುನ್ನುಗ್ಗಿ ಬಂದಾಗಲೂ ಗೋಲಿ ಸವಿತಾ ಭಾರತವನ್ನು ಬಚಾಯಿಸಿದರು. ಆದರೆ ಕೊನೆಯ ಕ್ವಾರ್ಟರ್‌ನಲ್ಲಿ ಓವ್‌ಸ್ಲಿ ಹೊಡೆತ ವನ್ನು ತಡೆಯಲು ಅವರಿಂದಾಗಲಿಲ್ಲ. ಭಾರತ ತನ್ನ 2ನೇ ಲೀಗ್‌ ಪಂದ್ಯವನ್ನು ಜು. 26ರಂದು ಅಯರ್‌ಲ್ಯಾಂಡ್‌ ವಿರುದ್ಧ ಆಡಲಿದೆ.

ಪೆನಾಲ್ಟಿ ಹೊಡೆತಗಳಿಗೆ ತಡೆ
ಇಂಗ್ಲೆಂಡ್‌ ಆರಂಭದಿಂದಲೇ ಆಕ್ರಮಣಕಾರಿ ಆಟದ ಮೂಲಕ ಮೇಲುಗೈ ಸಾಧಿಸಿತು. ಭಾರತ ಅಮೋಘ ರಕ್ಷಣಾತ್ಮಕ ಆಟವಾಡಿ ಆತಿಥೇಯರಿಗೆ ತಡೆಯೊಡ್ಡಿತು. ಹೀಗಾಗಿ ಇಂಗ್ಲೆಂಡಿಗೆ ಮೊದಲ ಕ್ವಾರ್ಟರ್‌ನಲ್ಲಿ ಲಭಿಸಿದ ಎರಡೂ ಪೆನಾಲ್ಟಿ ಕಾರ್ನರ್‌ಗಳು ವ್ಯರ್ಥವಾದವು. 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.