ಸಂಪಾಜೆ: ತೋಟಕ್ಕೆ ಆನೆ ದಾಳಿ; ಕೃಷಿ ಹಾನಿ
Team Udayavani, Jul 23, 2018, 10:37 AM IST
ಸುಳ್ಯ: ದಕ್ಷಿಣ ಕನ್ನಡ – ಕೊಡಗು ಜಿಲ್ಲೆಯ ಗಡಿ ಗ್ರಾಮದ ಸಂಪಾಜೆ ಸಮೀಪದ ಲೈನ್ಕಜೆಯಲ್ಲಿ ಕಾಡಾನೆಗಳು ತೋಟಕ್ಕೆ ನುಗ್ಗಿ ಹಾನಿ ಉಂಟು ಮಾಡಿವೆ.
ಕೃಷ್ಣ ಭಟ್ ಲೈನ್ಕಜೆ, ಪ್ರಭಾಕರ ಭಟ್ ಲೈನ್ಕಜೆ, ಸುರೇಶ್ ಭಟ್ ಲೈನ್ಕಜೆ ಅವರ ತೋಟಕ್ಕೆ ನುಗ್ಗಿದ ಆನೆ, ಬಾಳೆ, ತೆಂಗು, ಕೊಕ್ಕೊ ಕೃಷಿಯನ್ನು ನಾಶ ಮಾಡಿವೆ. ಎರಡು ದಿನಗಳ ಹಿಂದೆ ಆಲೆಟ್ಟಿ ಗ್ರಾಮದ ಕುಂಚಡ್ಕ ರಾಮಣ್ಣ ಅವರ ತೋಟಕ್ಕೂ ಕಾಡಾನೆ ದಾಳಿ ಮಾಡಿ, ಬೆಳೆ ನಷ್ಟ ಉಂಟು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ