ಕಾಶ್ಮೀರದಲ್ಲಿ ತಗ್ಗಿದ ಉಗ್ರಕೃತ್ಯ


Team Udayavani, Jul 23, 2018, 10:40 AM IST

jammu.jpg

ಜೂ.16ರಿಂದ ಜು.15ರ ವರೆಗಿನ ಪರಿಸ್ಥಿತಿ ಬಗ್ಗೆ ಮಾಹಿತಿ ಬಿಡುಗಡೆ
ಒಂದು ತಿಂಗಳ ಅವಧಿಯಲ್ಲಿ ನಡೆದದ್ದು 47 ಪ್ರಕರಣ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೂ.19ರಂದು ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಪತನವಾಗಿ ರಾಜ್ಯಪಾಲರ ಆಳ್ವಿಕೆ ಬಂದ ಬಳಿಕ ಉಗ್ರರ ಹಿಂಸಾಕೃತ್ಯಗಳು ಕಡಿಮೆಯಾಗಿವೆ. ಹೀಗೆಂದು ಕೇಂದ್ರ ಗೃಹ ಸಚಿವಾಲಯದ ದಾಖಲೆಗಳು ಪುಷ್ಟೀಕರಿಸುತ್ತಿವೆ. ಜೂ.16ರಿಂದ ಜು.15ರ ವರೆಗಿನ ಮಾಹಿತಿ ಪ್ರಕಾರ ರಮ್ಜಾನ್‌ ಅವಧಿಯಲ್ಲಿ ಉಗ್ರರ ದಾಳಿ ತಗ್ಗಿದ್ದವು. ಈ ಅವಧಿಯಲ್ಲಿ ಕೇಂದ್ರ ಸರಕಾರ ಕೂಡ ಸೀಮಿತ ಕದನ ವಿರಾಮ ಘೋಷಣೆ ಮಾಡಿತ್ತು.

ಜೂ.20ರಂದು ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿತ್ತು. ಒಂದು ತಿಂಗಳ ಅವಧಿಯಲ್ಲಿ 47 ಉಗ್ರ ದಾಳಿ ಪ್ರಕರಣಗಳು ನಡೆದಿವೆ. ಆದರೆ ಸೀಮಿತ ಕದನ ವಿರಾಮ ಮತ್ತು ರಾಜ್ಯಪಾಲರ ಆಳ್ವಿಕೆಗಿಂತ ಮೊದಲಿನ ಒಂದು ತಿಂಗಳ ಅವಧಿಯಲ್ಲಿ ಗ್ರೆನೇಡ್‌ ದಾಳಿ, ಮನಬಂದಂತೆ ಉಗ್ರರಿಂದ ಗುಂಡು ಹಾರಾಟ ಸೇರಿದಂತೆ ಒಟ್ಟು 80 ಪ್ರಕರಣಗಳು ವರದಿಯಾಗಿದ್ದವು. 

14 ಭಯೋತ್ಪಾದಕರು ಮತ್ತು ಐವರು ಭದ್ರತಾ ಸಿಬಂದಿ ಒಂದು ತಿಂಗಳ ಅವಧಿಯಲ್ಲಿ ಅಸುನೀಗಿದ್ದಾರೆ. ಅದರ ಹಿಂದಿನ ಅವಧಿಯಲ್ಲಿ 24 ಉಗ್ರರು ಮತ್ತು 10 ಭದ್ರತಾ ಸಿಬಂದಿ ಅಸುನೀಗಿದ್ದರು. ರಾಜ್ಯಪಾಲರ ಆಳ್ವಿಕೆ ಅವಧಿಯಲ್ಲಿ 95 ಕಲ್ಲೆಸೆತ, 90 ಕದನವಿರಾಮ ಉಲ್ಲಂಘನೆಯ ಪ್ರಕರಣಗಳು ನಡೆದಿವೆ. ಜತೆಗೆ ಏಳು ಮಂದಿ ನಾಗರಿಕರೂ ಕೊಲ್ಲಲ್ಪಟ್ಟಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.