ವಿದ್ಯಾರ್ಥಿ ನಿಲಯಕ್ಕೆ ಜಿಪಂ ಸಿಇಒ ಭೇಟಿ


Team Udayavani, Jul 23, 2018, 12:40 PM IST

m6-vidyarthi.jpg

ತಿ.ನರಸೀಪುರ: ತಾಲೂಕು ಮೂಗೂರು ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಸಾರ್ವಜನಿಕರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿನ ಅವ್ಯವಸ್ಥೆ ಕುರಿತು ನಿಲಯಕ್ಕೆ ಮೈಸೂರು ಜಿಪಂ ಕಾರ್ಯ ನಿರ್ವಾಹಣಾಧಿಕಾರಿ ಶಿವಶಂಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ಗೆ ಭೇಟಿ ನೀಡಿದ ವೇಳೆ ಹಾಸ್ಟೆಲ್‌ ಕಟ್ಟಡದ ದುಸ್ಥಿತಿಯನ್ನು ವೀಕ್ಷಣೆ ಮಾಡಿದರು. ಅವ್ಯವಸ್ಥೆ ಕುರಿತಂತೆ ನಿಲಯ ಪಾಲಕ ರಾಮಚಂದ್ರು ಜೊತೆ ಮಾತುಕತೆ ನಡೆಸಿ ಆಹಾರ ಪದ್ಧತಿಯ ಬಗ್ಗೆ ಮಾಹಿತಿ ಕಲೆ ಹಾಕಿದರು. ದಾಸ್ತಾನು, ಕಟ್ಟಡದ ಶೌಚಾಲಯ, ಪರಿಶೀಲಿಸಿದರು. ಜಿಪಂ ಜೆಡಿ ಬಿಂದ್ಯಾ ಹಾಸ್ಟೆಲ್‌ ವಿದ್ಯಾರ್ಥಿಗಳ ಬಳಿ ಊಟೋಪಚಾರದ ಕುರಿತು ವಿಚಾರಿಸಿದರು.

ತಾಪಂ ಸದಸ್ಯ ಎಂ.ಚಂದ್ರಶೇಖರ್‌ ಮಾತನಾಡಿ, ಕಳೆದ 2-3 ಬಾರಿ ತಾ.ಪಂ ಸಾಮಾನ್ಯ ಸಭೆಯಲ್ಲಿ ನಮ್ಮ ಹಾಸ್ಟೆಲ್‌ ಅವ್ಯವಸ್ಥೆ ಕುರಿತು ಪ್ರಸ್ತಾಪಿಸಿ ವಾರ್ಡ್‌ನ ಬದಲಾವಣೆ ಮಾಡಲು ತಿರ್ಮಾನಿಸಿದರೂ ಕೂಡ ವಾರ್ಡ್‌ನ ಬದಲಾವಣೆ ಆಗಿಲ್ಲ. 15 ವರ್ಷಗಳಿಂದ ಇಲ್ಲೇ ಕರ್ತವ್ಯ ನಿರ್ವಸುತ್ತಿರುವ ಈತ ಮಕ್ಕಳಿಗೆ ನಿಲಯದಲ್ಲಿ ಸೌಲಭ್ಯ ನೀಡದೇ ವಂಚಿಸಿದ್ದಾನೆ ಎಂದು ಆರೋಪಿಸಿ ಈತನನ್ನು ಬೇರೆಡೆ ವರ್ಗಾಯಿಸುವಂತೆ ಒತ್ತಾಯಿಸಿದರು.

ಗ್ರಾಪಂ ಸದಸ್ಯ ಎಂ.ಆರ್‌.ಸುಂದರ್‌ ಮಾತನಾಡಿ, ಅಡುಗೆ ಸಿಬ್ಬಂದಿಗೆ ಮೇಲ್ವಿಚಾರಕ ರಾಮಚಂದ್ರು ಇನ್ನಿಲ್ಲದ ಕಿರುಕುಳ ನೀಡುವುದಲ್ಲೇ ಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನೆಂದು ದೂರಿದರು. ಜತೆಗೆ ವಾರ್ಡ್‌ನ ರಾಮಚಂದ್ರ ರಾಜಕೀಯ ಪ್ರಭಾವ ಬಳಸುತ್ತಾನೆಂದು ಗಂಭೀರ ಆರೋಪ ಮಾಡಿದರು.

ಜೆಡಿ ಬಿಂದ್ಯಾ ಮಾತನಾಡಿ, ವಾರ್ಡ್‌ನವರ ವಿರುದ್ಧ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವ ಜೊತೆಗೆ ವರ್ಗಾವಣೆ ಮಾಡಲು ಕ್ರಮವಹಿಸುವುದಾಗಿ ಭರವಸೆ ನೀಡಿದರು. ಜಿಪಂ ಕೈಯಂಬಳ್ಳಿ ನಟರಾಜು ಮಾತನಾಡಿ, ಕರ್ತವ್ಯ ಲೋಪ ಎಸಗಿ ಮೇಲ್ವಿಚಾರಕನ ಮೇಲೆ ಕಾನೂನು ಕ್ರಮ ಜರುಗಿಸಿ ನಿಲಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್‌, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಕೋಮಲಾ, ಮೂಗೂರು ಸಿದ್ದರಾಜು, ಜೆಡಿಎಸ್‌ ಎಸ್ಟಿ ಘಟಕದ ಅಧ್ಯಕ್ಷ ಮೂಗೂರು ಕುಮಾರ್‌, ಪಿಡಿಒ ನಾಗೇಂದ್ರ, ಎಂ.ಎಂ.ಜಗದೀಶ್‌, ಎಂ.ಡಿ.ಮಹದೇವಸ್ವಾಮಿ, ಜಿ.ಪಿ.ಪುಟ್ಟಮಾದಯ್ಯ, ಶಶಿಕುಮಾರ್‌, ಕೆ.ಶೇಷಣ್ಣ, ನಾಗೇಂದ್ರ ಇತರರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.