ಕೃಷಿಯೊಂದಿಗೆ ಕೋಮು ಸೌಹಾರ್ದತೆ ಮೆರೆಯುವ ಅರುಣ್‌ ಡಿ’ಸೋಜಾ


Team Udayavani, Jul 24, 2018, 6:00 AM IST

2307shirva2.jpg

ಶಿರ್ವ: ಕ್ರಿಶ್ಚಿಯನ್‌ ಧರ್ಮದವರಾಗಿದ್ದರೂ ಕೂಡ ಶಿರ್ವ ಸಮೀಪದ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರನ ಪರಮ ಭಕ್ತನಾಗಿ ಶ್ರೀ ದೇಗುಲದ ಸೇವಾ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಆದಕ್ಕಾಗಿಯೇ ಆರು ಭಟ್ಟರೆಂದೇ  ಪಸಿದ್ಧಿ ಪಡೆದಿರುವ ಅರುಣ್‌ ಡಿ’ಸೋಜಾ ಪಿಲಾರು ಕರಾವಳಿಯಲ್ಲಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.

ಪ್ರತಿದಿನ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲಸ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದು ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಅರ್ಚಕರಿಗೆ ಸಹಾಯ ಮಾಡುತ್ತಿದ್ದಾರೆ. ಕಳೆದ ಐದಾರು ವರ್ಷಗಳಿಂದ ದೇವಸ್ಥಾನದ ದೇವಕಾರಿಗಳು ಕೆಲಸಬಿಟ್ಟಿದ್ದು ಅಂದಿನಿಂದ ದೇವಸ್ಥಾನದ ಸ್ವತ್ಛತೆಯ ಕಾರ್ಯವನ್ನೂ ನಡೆಸುತ್ತಿದ್ದಾರೆ.

ರಾಮಾಯಣ, ಮಹಾಭಾರತ, ಭಗವದ್ಗೀತೆಯ ಸಂಸೃತ ಶೋಕಗಳನ್ನು ನಿರರ್ಗಳವಾಗಿ ಹೇಳುವ ಇವರಿಗೆ ಗೊತ್ತಿಲ್ಲದ ಹಿಂದೂ ಧಾರ್ಮಿಕ ಆಚಾರ ವಿಚಾರಗಳೇ ಇಲ್ಲ. ಇವರ ಕಲೆ, ಧಾರ್ಮಿಕ ಹಾಗೂ ಸಮಾಜಸೇವೆಯನ್ನು ಗುರುತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಕೂಡ ಇವರನ್ನು ಸಮ್ಮಾನಿಸಿದ್ದಾರೆ.

ಉತ್ತಮ ಕೃಷಿಕ
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಗಡಿ ಭಾಗದಲ್ಲಿರುವ ಪಿಲಾರು ಮಿತ್ತಬೆಟ್ಟುವಿನಲ್ಲಿ ಹಿರಿಯರಿಂದ ಬಂದ ಸುಮಾರು 15 ಎಕ್ರೆ ಜಾಗದಲ್ಲಿ ತೆಂಗು,ಅಡಕೆ,ಬಾಳೆ, ಭತ್ತ, ಕರಿಮೆಣಸು, ಮಲ್ಲಿಗೆ‌ ಹಾಗೂ ವಿವಿಧ ತರಕಾರಿಗಳನ್ನು ಬೆಳೆಸಿ ಕೃಷಿ ಮಾಡುತ್ತಿರುವ ಪ್ರಗತಿಪರ ಕೃಷಿಕ, ಸಮಾಜ ಸೇವಕ,ಯಕ್ಷಗಾನ ಕಲಾವಿದ ಅರುಣ್‌ ಡಿ’ಸೋಜಾ ಪಿಲಾರು ಯಾನೆ ಆರು ಭಟ್ರಾ. ಸಣ್ಣ ವಯಸ್ಸಿನಿಂದಲೇ ಕೃಷಿಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು ಪಾಸ್‌ಪೋರ್ಟ್‌ಮಾಡಿ ವಿದೇಶಕ್ಕೆಂದು ಹೊರಟವರು ಮುಂಬೈನಿಂದಲೇ ವಾಪಾಸು ಬಂದು ಕೃಷಿ ಕಾರ್ಯದಲ್ಲಿ ತೊಡಗಿಕೊಂಡು ಬಿಡುವಿನ ವೇಳೆಯಲ್ಲಿ ದೇವಸ್ಥಾನದಲ್ಲಿ ದೇವರ ಸೇವೆ ಮಾಡುತ್ತಿದ್ದರು.ತನ್ನ ಕೃಷಿ ಭೂಮಿಯಲ್ಲಿ ಸುಡುಮಣ್ಣು ಹಾಗೂ ಸಾವಯವ ಗೊಬ್ಬರವನೇ° ಬಳಸುವ ಇವರು ಅದಕ್ಕೇಂದೆ ದನಗಳೊಂದಿಗೆ ಎಮ್ಮೆಯನ್ನೂ ಸಾಕಿದ್ದಾರೆ.

ಯಕ್ಷಗಾನ ಅಭಿಮಾನಿ
ಕೃಷಿ,ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಇವರು ತುಳುನಾಡಿನ ಪಾಡ್ದನ ಹಾಗೂ ಜಾನಪದ ಕಂಗೀಲು ನೃತ್ಯಪ್ರವೀಣರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಅಭಿಮಾನಿ.ಪಂಚವಟಿ ಯಕ್ಷಗಾನ ಪ್ರಸಂಗದಲ್ಲಿ ವಿಭೀಷಣ ಪಾತ್ರ ಮಾಡಿ ನೀತಿ ನಿರೂಪಿಸಿದ್ದಕ್ಕಾಗಿ ಕಟೀಲು ಅಸ್ರಣ್ಣರಿಂದ ಪುರಸ್ಕೃತಗೊಂಡಿದ್ದರು. ಶಿರ್ವ ಹಾಗೂ ಆಸುಪಾಸಿನ ಹಲವು ಸಂಘ ಸಂಸ್ಥೆಗಳು ಇವರ ಸೇವೆಯನ್ನು ಗುರುತಿಸಿ ಪುರಸ್ಕರಿಸಿವೆ. ಪತ್ನಿ ಇಮಿಲಿಯಾ ಮತ್ತು ಮಗಳು ಬಿಎಸ್ಸಿ ನರ್ಸಿಂಗ್‌ ಮಾಡಿರುವ ಎವಿಟಾ ಡಿ’ಸೋಜಾರವರೊಂದಿಗಿನ ಸುಖೀ ಸಂಸಾರ ಇವರದು.

ಪಿಲಾರುಕಾನ ಶ್ರೀಮಹಾಲಿಂಗೆಶ್ವರ ಮಹಾಗಣಪತಿ ದೇವರ ಮೇಲಿನ ಭಕ್ತಿಯಿಂದ ದೇವರ ಸೇವೆಯನ್ನು ಶೃದ್ಧಾ ಭಕ್ತಿಪೂರ್ವಕವಾಗಿ ನಿರ್ವಹಿಸುತ್ತಿದ್ದೇನೆ. ಕೃಷಿ ಕಾರ್ಯದೊಂದಿಗೆ ದೇವರ ಸೇವೆ ಮಾಡುವುದರಿಂದ ಧನ್ಯತಾ ಭಾವ ಮೂಡಿದೆ.
– ಅರುಣ್‌ ಡಿ’ಸೋಜಾ ಪಿಲಾರು

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.