ಆರೇ ನಿಮಿಷಕ್ಕೆ ಪರಿಶೀಲನೆ ಮುಗಿಸಿದ ಸಚಿವ ಜಾರ್ಜ್
Team Udayavani, Jul 24, 2018, 7:00 AM IST
ಚಾಮರಾಜನಗರ: ತಾಲೂಕಿನ ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿದ್ದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಕೇವಲ 6 ನಿಮಿಷವಷ್ಟೇ ವೀಕ್ಷಣೆ ನಡೆಸಿದರು.
ಸಚಿವರು 1,400 ಎಕರೆ ವಿಸ್ತೀರ್ಣದ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬೇಕಾದ ಮೂಲಸೌಕರ್ಯಗಳನ್ನು ಪರಿಶೀಲಿಸಿ, ಪರಿಸ್ಥಿತಿಯ ಅವಲೋಕನ ನಡೆಸುವ ನಿರೀಕ್ಷೆಯಿತ್ತು.
ಮೈಸೂರು ಕಡೆಯಿಂದ ಕೈಗಾರಿಕಾ ಪ್ರದೇಶದ ಪ್ರವೇಶ ಸ್ಥಳಕ್ಕೆ ಆಗಮಿಸಿದ ಸಚಿವ ಜಾರ್ಜ್ ಕಾರಿನಿಂದಿಳಿದು ಸ್ಥಳೀಯ ಶಾಸಕ, ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ಹೂ ಗುತ್ಛ ಸ್ವೀಕರಿಸಿದರು.ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೇ ನಿಮಿಷಕ್ಕೆ ಕಾರು ಹತ್ತಿದರು. ಇದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಯಿತು. ನಗರದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು,”ಕಾಟಾಚಾರಕ್ಕೆ ಚಾಮರಾಜನಗರಕ್ಕೆ ಭೇಟಿ ನೀಡಿಲ್ಲ,ಕಾಟಾಚಾರ ಎಂಬುದು ನನ್ನ ಡಿಕ್ಷನರಿಯÇÉೇ ಇಲ್ಲ.ಕೈಗಾರಿಕಾ ಪ್ರದೇಶದ ಮೂಲಸೌಕರ್ಯವನ್ನಷ್ಟೇ ವೀಕ್ಷಿಸಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ