ಸಾಧ್ವಿ ಆಶೀರ್ವಾದಕ್ಕೆ ವರ್ಗಾವಣೆ ಶಿಕ್ಷೆ
Team Udayavani, Jul 25, 2018, 6:00 AM IST
ಹೊಸದಿಲ್ಲಿ: ಕರ್ತವ್ಯದಲ್ಲಿದ್ದಾಗಲೇ ನಮಿತಾ ಆಚಾರ್ಯ ಎಂಬ ಸ್ವಯಂಘೋಷಿತ ಸಾಧ್ವಿಯ ಆಶೀರ್ವಾದ ಪಡೆದ ಕಾರಣಕ್ಕಾಗಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ಠಾಣೆಯ ಅಧಿಕಾರಿ ಇಂದ್ರಪಾಲ್ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಸಮವಸ್ತ್ರ ಧರಿಸಿರುವ ಇಂದ್ರಪಾಲ್ ಅವರು, ಕುರ್ಚಿಯ ಮೇಲೆ ಧ್ಯಾನಸ್ಥರಾಗಿ ಕುಳಿತಿದ್ದು, ನಮಿತಾ ಆಚಾರ್ಯ ಅವರು ಕುರ್ಚಿಯ ಹಿಂದೆ ನಿಂತು ಇಂದ್ರಪಾಲ್ ತಲೆಯ ಮೇಲೆ ಕೈಯ್ಯಿಟ್ಟು ಆಶೀರ್ವದಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಇಂದ್ರಪಾಲ್ ವರ್ಗಾವಣೆಗೆ ಮೂಲ ಕಾರಣ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂದ್ರಪಾಲ್ ಕುಟುಂಬ ಸದಸ್ಯರು, ಮಾನಸಿಕ ಒತ್ತಡ ನಿವಾರಣೆಗಾಗಿ ಇಂದ್ರಪಾಲ್, ಧ್ಯಾನ ಹಾಗೂ ಆಶೀರ್ವಾದದ ಮೊರೆ ಹೋಗಿದ್ದರೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು