ದುಲೀಪ್‌ ಟ್ರೋಫಿ ಕ್ರಿಕೆಟ್‌ ತಂಡ ಪ್ರಕಟ


Team Udayavani, Jul 24, 2018, 12:25 PM IST

duleep-trophy.jpg

ಹೊಸದಿಲ್ಲಿ: ಪ್ರಸಕ್ತ ಋತುವಿನ ದುಲೀಪ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ 3 ತಂಡಗಳನ್ನು ಅಂತಿಮಗೊಳಿಸಲಾಗಿದೆ. 
ಇಂಡಿಯಾ ಬ್ಲೂ, ಇಂಡಿಯಾ ರೆಡ್‌, ಇಂಡಿಯಾ ಗ್ರೀನ್‌ ತಂಡಗಳನ್ನು ಕ್ರಮವಾಗಿ ಫ‌ಯಾಜ್‌ ಫ‌ಜಲ್‌, ಅಭಿನವ್‌ ಮುಕುಂದ್‌ ಮತ್ತು ಪಾರ್ಥಿವ್‌ ಪಟೇಲ್‌ ಮುನ್ನಡೆಸಲಿದ್ದಾರೆ.

ಪಿಂಕ್‌ ಬಾಲ್‌
ಇದು 2018-19ನೇ ದೇಶಿ ಕ್ರಿಕೆಟ್‌ ಋತುವಿನ ಆರಂಭಿಕ ಪಂದ್ಯಾವಳಿಯಾಗಿದ್ದು, ಆ. 17ರಿಂದ ಸೆ. 8ರ ತನಕ ದಿಂಡಿಗಲ್‌ನ “ಎನ್‌ಪಿಆರ್‌ ಕಾಲೇಜ್‌ ಗ್ರೌಂಡ್‌’ನಲ್ಲಿ ಹಗಲು-ರಾತ್ರಿಯಾಗಿ ನಡೆಯಲಿದೆ. ಈ ಪಿಂಕ್‌ ಬಾಲ್‌ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ.


ಭಾರತ “ಎ’: ಅಯ್ಯರ್‌ ನಾಯಕ
ದಕ್ಷಿಣ ಆಫ್ರಿಕಾ “ಎ’ ವಿರುದ್ಧ ನಡೆಯುವ ಚತುರ್ದಿನ ಪಂದ್ಯಗಳಿಗಾಗಿ ಭಾರತ “ಎ’ ತಂಡವನ್ನು ಪ್ರಕಟಿಸಲಾಗಿದ್ದು, ಮುಂಬಯಿ ಬ್ಯಾಟ್ಸ್‌ಮೆನ್‌ ಶ್ರೇಯಸ್‌ ಅಯ್ಯರ್‌ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.ಆಸ್ಟ್ರೇಲಿಯ “ಎ’ ಮತ್ತು ದಕ್ಷಿಣ ಆಫ್ರಿಕಾ “ಬಿ’ ತಂಡಗಳೆದುರು ಆಡಲಾಗುವ ಚತುಷ್ಕೋನ ಸರಣಿಗಾಗಿ ಭಾರತ “ಎ’ ಹಾಗೂ ಭಾರತ “ಬಿ’ ತಂಡಗಳನ್ನೂ ಆರಿಸಲಾಗಿದೆ. ಕ್ರಮವಾಗಿ ಶ್ರೇಯಸ್‌ ಅಯ್ಯರ್‌ ಮತ್ತು ಮನೀಷ್‌ ಪಾಂಡೆ ಈ ತಂಡಗಳನ್ನು ಮುನ್ನಡೆಸಲಿದ್ದಾರೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.