ಮೀನುಗಾರಿಕಾ ದೋಣಿ ಪಲ್ಟಿ ; ಮೂವರ ರಕ್ಷಣೆ


Team Udayavani, Jul 24, 2018, 1:09 PM IST

doni.jpg

ಕಾಪು : ಮೀನುಗಾರಿಕೆಗೆ ತೆರಳಿದ ನಾಡದೋಣಿಯೊಂದು ಕಡಲ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದ ಘಟನೆ ಸೋಮವಾರ ಬೆಳಗ್ಗೆ ಕಾಪು ಸಮೀಪದ ಕೈಪುಂಜಾಲಿನಲ್ಲಿ ಸಂಭವಿಸಿದೆ.

ದಯಾನಂದ ಸುವರ್ಣ ಉದ್ಯಾವರ ಮತ್ತು ಶೇಖರ್‌ ಮಲ್ಪೆ ಅವರಿಗೆ ಸೇರಿದ್ದ ದೋಣಿಗಳು ಜತೆಯಾಗಿ ಮಲ್ಪೆಯಿಂದ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದವು. ಇವುಗಳ ಪೈಕಿ ದಯಾನಂದ ಸುವರ್ಣ ಅವರಿಗೆ ಸೇರಿದ್ದ ಸರ್ವೇಶ್ವರ ಹೆಸರಿನ ದೋಣಿ ಕೈಪುಂಜಾಲು ಬಳಿ ಕಡಲ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿತು.

ಮುಳುಗಡೆಯಾದ ದೋಣಿಯ  ಜತೆಗೆ ದೋಣಿಯಲ್ಲಿದ್ದ ದಿನೇಶ್‌, ಜಗನ್ನಾಥ್‌, ಸುಂದರ್‌ ಅವರು ಸಮುದ್ರ ಪಾಲಾಗಿದ್ದು, ಅವರನ್ನು ಮತ್ತೂಂದು ಬೋಟಿನಲ್ಲಿದ್ದವರು ತತ್‌ಕ್ಷಣ ಸಮುದ್ರಕ್ಕೆ ಇಳಿದು ರಕ್ಷಿಸಿದ್ದಾರೆ.

ಮಗುಚಿ ಬಿದ್ದ ದೋಣಿ ಕಾಪು  ರೈಟ್‌ ಹೌಸ್‌ ಬಳಿ ಪತ್ತೆಯಾಗಿದ್ದು, ಬಳಿಕ ಸ್ಥಳೀಯರು ಸೇರಿ ದೋಣಿಯನ್ನು ದಡಕ್ಕೆ ಎಳೆದು ತಂದಿದ್ದಾರೆ. ದೋಣಿ ಸಂಪೂರ್ಣ ಹಾನಿಗೀಡಾಗಿದ್ದು, ಎಂಜಿನ್‌ಗೂ ಹಾನಿಯಾಗಿದೆ.

ಕರಾವಳಿ ಕಾವಲು ಪಡೆ ಇನ್ಸ್‌ಪೆಕ್ಟರ್‌ ಕೆ.ಪಿ. ಹರೀಶ್ಚಂದ್ರ, ಕಾಪು ಎಸ್‌ಐ ನಿತ್ಯಾನಂದ ಗೌಡ ಮತ್ತು ಸಿಬಂದಿ ಹಾಗೂ ಸ್ಥಳೀಯ ಮೀನುಗಾರರು, ಲೈಫ್‌ಗಾರ್ಡ್‌ ಗಳು, ಬೀಚ್‌ ರಕ್ಷಣಾ ಸಮಿತಿ ಸದ ಸ್ಯರು ದೋಣಿಯನ್ನು ರಕ್ಷಿಸಲು ಸಹಕರಿಸಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.